Breaking News

ಗಣೇಶನ ಮೂರ್ತಿ ಸಾಗಿಸುತ್ತಿದ್ದ ಟ್ರ್ಯಾಕ್ಟರ್ ಗೆ ಲಾರಿ ಡಿಕ್ಕಿ ಗಣೇಶ ಮೂರ್ತಿ ಭೂಮಿ ಪಾಲು

A lorry collided with a tractor carrying Ganesha idol, Ganesha Murti Bhoomi Palu

ಜಾಹೀರಾತು


20240907 124142 COLLAGE Scaled

ವರದಿ : ಪಂಚಯ್ಯ ಹಿರೇಮಠ,,
ಕೊಪ್ಪಳ : ಗಣೇಶನ ಮೂರ್ತಿಯನ್ನು ಸಾಗಿಸುತ್ತಿದ್ದ ಟ್ರ್ಯಾಕ್ಟರ್ ಗೆ ಹಿಂಬದಿಯಿಂದ ಬಂದ ಲಾರಿ ಒಂದು ಡಿಕ್ಕಿ ಹೊಡೆದ ಪರಿಣಾಮ ಟ್ರ್ಯಾಕ್ಟರ್ ಪಲ್ಟಿಯಾಗಿ ನಾಲ್ಕು ಜನರಿಗೆ ಗಾಯಗಳಾದ ಘಟನೆ ಸಂಭವಿಸಿದೆ.

ಶನಿವಾರದಂದು ಬೆಳಗ್ಗೆ ಕೊಪ್ಪಳ ನಗರದಿಂದ ಕುಕನೂರು ತಾಲೂಕಿನ ಮಸಬ ಹಂಚಿನಾಳ ಗ್ರಾಮದ ಯುವಕರು ಗಣೇಶ ಪ್ರತಿಷ್ಠಾಪನೆಗೆಂದು ಮೂರ್ತಿಯನ್ನು ಟ್ರ್ಯಾಕ್ಟರ್ ನಲ್ಲಿ ತೆಗೆದುಕೊಂಡು ಹೋಗುತ್ತಿದ್ದ ವೇಳೆ ನಗರದ ಬೈಪಾಸ್ ರಸ್ತೆಯಲ್ಲಿನ ಕೋಳೂರು ಕ್ರಾಸ್ ಬಳಿ ಹಿಂಬದಿಂದ ಬಂದ ಲಾರಿ ಬಂದು ಡಿಕ್ಕಿ ಹೊಡೆದ ಪರಿಣಾಮ ಟ್ರ್ಯಾಕ್ಟರ್ ಪಲ್ಟಿಯಾಗಿ, ನಾಲ್ಕು ಜನರು ಗಾಯಗೊಂಡ ಘಟನೆ ಸಂಭವಿಸಿದೆ.

Screenshot 2024 09 07 12 39 30 62 6012fa4d4ddec268fc5c7112cbb265e7

ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿ ಹಾಗೂ ಗಂಭೀರ ಗಾಯಗಳಾಗಿಲ್ಲ ಎಂದು ತಿಳಿದು ಬಂದಿದೆ.

ಕೊಪ್ಪಳ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

About Mallikarjun

Check Also

20251015 201304 collage.jpg

ರೈತರು ಕೃಷಿ ಸಂಸ್ಕರಣಾ ಘಟಕ ತರಬೇತಿಯಸದುಪಯೋಗ ಪಡೆದುಕೊಳ್ಳಬೇಕು- ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್

Farmers should take advantage of agro-processing unit training - Union Minister Nirmala Sitharaman ಕೊಪ್ಪಳ ಅಕ್ಟೋಬರ್ …

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.