Breaking News

ಸೇ.17 ರಂದು ತಾಲೂಕು ಆಡಳಿತ ವತಿಯಿಂದ ಕಲ್ಯಾಣ ಕರ್ನಾಟಕ ವಿಮೋಚನ ದಿನಾಚರಣೆ: ರಾಜು ಪಿರಂಗಿ

Kalyan Karnataka Liberation Day Celebration by Taluk Administration on September 17: Raju Pirangi

ಜಾಹೀರಾತು
IMG 20240911 WA0164

ಮಾನ್ವಿ : ಪಟ್ಟಣದ ತಹಸೀಲ್ದಾರ್ ಕಚೇರಿಯಲ್ಲಿ ನಡೆದ ಕಲ್ಯಾಣ ಕರ್ನಾಟಕ ವಿಮೋಚನ ದಿನಾಚರಣೆಯ ಪೂರ್ವಭಾವಿ ಸಭೆಯಲ್ಲಿ ತಹಸೀಲ್ದಾರ್ ರಾಜು ಪಿರಂಗಿ ಮಾತನಾಡಿ ಸೇ.17 ರಂದು ಕಲ್ಯಾಣ ಕರ್ನಾಟಕ ವಿಮೋಚನ ದಿನಾಚರಣೆಯ ಅಂಗವಾಗಿ ತಾಲೂಕಿನ ಎಲ್ಲಾ ಸರಕಾರಿ ಕಚೇರಿಗಳಲ್ಲಿ ಅಧಿಕಾರಿಗಳು ರಾಷ್ಟ್ರಧ್ವಜರೋಹಣ ನೇರವೇ ರಿಸಬೇಕು. ಪಟ್ಟಣದ ತಹಸೀಲ್ದಾರ್ ಕಚೇರಿಯಲ್ಲಿ ಬೆ.9 ಕ್ಕೆ ಶಾಸಕರ ನೇತೃತ್ವದಲ್ಲಿ ರಾಷ್ಟ್ರಧ್ವಜರೋಹಣ ನಡೆಯಲಿದೆ ಹಾಗೂ ವಿವಿಧ ಶಾಲೆಯ ಮಕ್ಕಳಿಂದ ಸಂಸ್ಕೃತಿಕ ಕಾರ್ಯಕ್ರಮಗಳು ಹಾಗೂ ಉಪನ್ಯಾಸ ಕಾರ್ಯಕ್ರಮ ನಡೆಯಲ್ಲಿದ್ದು ತಾಲೂಕಿನ ವಿವಿಧ ಇಲಾಖೆಯ ಅಧಿ ಕಾರಿಗಳು ಹಾಗೂ ಜನಪ್ರತಿನಿಧಿ ಗಳು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಕೋರಿದರು.ಪೂರ್ವಭಾವಿ ಸಭೆ ಯಲ್ಲಿ ಭೂಮಾಪನ ಇಲಾಖೆಯ ಅಧಿಕಾರಿ ನೂರ್ ಮಹಮ್ಮದ್ ಬಸವ ಕೇಂದ್ರದ ಕಾರ್ಯದರ್ಶಿ ಮೂಜೀಬ್, ನಿವೃತ್ತ ಶಿಕ್ಷಕರಾದ ಕರ್ಕಿಹಳ್ಳಿ ರವರು ಅಗತ್ಯ ಸಲಹೆ ಗಳನ್ನು ನೀಡಿದರು. ಈ ಸಂದರ್ಭದಲ್ಲಿ ಪುರಸಭೆ ವ್ಯವಸ್ಥಾಪಕರಾದ ಕೆ.ನರಸಿಂಹ, ಆರೋಗ್ಯ ನಿರೀಕ್ಷರಾದ ಮಹೇಶ ಕುಮಾರ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಜರಿದ್ದರು.

About Mallikarjun

Check Also

20251015 201304 collage.jpg

ರೈತರು ಕೃಷಿ ಸಂಸ್ಕರಣಾ ಘಟಕ ತರಬೇತಿಯಸದುಪಯೋಗ ಪಡೆದುಕೊಳ್ಳಬೇಕು- ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್

Farmers should take advantage of agro-processing unit training - Union Minister Nirmala Sitharaman ಕೊಪ್ಪಳ ಅಕ್ಟೋಬರ್ …

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.