Breaking News

ಕಾಟಾಚಾರಕ್ಕೆ ತೆರವು ಕಾರ್ಯಾಚರಣೆ ಸಾವ ರ್ವಜನಿಕರು ಆಕ್ರೋಶ

Clearing operation for Katachara is killing workers, anger

ಜಾಹೀರಾತು

ರಾಯಚೂರು. ಪಾದಚಾರಿ ರಸ್ತೆಯಲ್ಲಿ 9 ಅಡಿ ಒತ್ತುವರಿ ಮಾಡಿದ ಕಟ್ಟಡವನ್ನು ನಗರಸಭೆ ತೆರವು ಗೊಳಿಸುತ್ತಿರುವದು

ನಗರದ ಸ್ಟೇಷನ್‌ ರಸ್ತೆಯಲ್ಲಿರುವ ಸುನಿಲ್ ಅಗರವಾಲ್‌ ಅವರಿಗೆ ಸಂಬಂಧಿಸಿದ 4 ಮಹಡಿಯ ಕಟ್ಟಡವು ಪಾದಚಾರಿ ರಸ್ತೆಯನ್ನು 9 ಅಡಿ ಒತ್ತುವರಿ ಮಾಡಿ ಕಟ್ಟಡ ನಿರ್ಮಾಣ ಮಾಡಿದ್ದು ಈ ಬಗ್ಗೆ ದೂರು ನೀಡಿದ ಹಿನ್ನೆಲೆಯಲ್ಲಿ ಕಳೆದ ರಾತ್ರಿ ಸಹಾಯಕ ಆಯುಕ್ತರು, ನಗರಾಭಿ ವೃದ್ಧಿ ಕೋಶ ಅಧಿಕಾರಿ ಹಾಗೂ ನಗರಸಭೆ ಪೌರಾಯಕ್ತರು ಪೋಲಿಸರ ನೇತೃತ್ವದಲ್ಲಿ ತೆರವುಗೊಳಿಸಲು ಮುಂದಾಗದರು, ಕಟ್ಟಡದ ಗೊಡೆಗಳನ್ನು ಅರೆಬರೆ ತೆರವುಗೊಳಿಸಿದ್ದು ಕಾಲಂಗಳನ್ನು ತೆರವುಗೊಳಿಸದೇ ತೆರವು ಕಾರ್ಯಚರಣೆ ಸ್ಥಗಿತಗೊಳಿಸಿದರು. ಈ ವೇಳೆ ಕಟ್ಟಡ ಮಾಲೀಕರು ನಗರಸಭೆ ವಿರುದ್ಧವಾಗಿ ಆಕ್ರೋಶ ವ್ಯಕ್ತಪಡಿಸಿ ನಗರದಲ್ಲಿ ಸಾಕಷ್ಟು ಕಟ್ಟಡಗಳು ಒತ್ತುವರಿ ಮಾಡಿ ನಿರ್ಮಾಣ ಮಾಡಲಾಗಿದೆ, ಕೇವಲ ನಮ್ಮ ಕಟ್ಟಡ ತೆರವುಗೊಳಿಸಿದ್ದಕ್ಕೆ ಆಕ್ರೋಶ ಹೊರ ಹಾಕಿದರು. ಒತ್ತುವರಿ ಮಾಡಿದ್ದರೆ ಈ ಕುರಿತು ಮಾಹಿತಿ ನೀಡಿ ನೋಟೀಸ್ ನೀಡಬೇಕಿತ್ತು, ಆದರೆ ತೆರವುಗೊಳಿಸಿದಕ್ಕೆ ಆಕ್ರೋಶ ವ್ಯಕ್ತಪಡಿಸಿದರು.

About Mallikarjun

Check Also

ಸಿಎಂ ಸಿದ್ಧರಾಮಯ್ಯಗೆ ಗ್ರಾಮೀಣ ಭಾಗದ ನೈಜ ಪತ್ರಕರ್ತರಿಗೆ ಸೌಲಭ್ಯ ಕಲ್ಪಿಸಲುಜಿ.ಎಂ.ರಾಜಶೇಖರ್ ಒತ್ತಾಯ.

G.M. Rajashekhar urges CM Siddaramaiah to provide facilities to real journalists in rural areas. ಬೇಂಗಳೂರು: …

Leave a Reply

Your email address will not be published. Required fields are marked *