Breaking News

ಗುಡುಗಿ, ಸಿಡಿಲು ಸಹಿತ ಮಳೆಗೆ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದಾಗ ಸಿಡಿಲು ಬಡಿದು ನಾಲ್ವರು ವ್ಯಕ್ತಿಗಳು ಮೃತ

Four persons were killed by lightning while working in the field during thunder and lightning rain.

ಜಾಹೀರಾತು

ಯಾದಗಿರಿ :ನಿನ್ನೆ ಸಂಜೆ) ಸುರಿದ ರಾಜ್ಯದ ಹಲವೆಡೆ ಉತ್ತಮ ಗುಡುಗಿ, ಸಿಡಿಲು ಸಹಿತ ಮಳೆಯಿಂದಾಗಿದೆ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದಾಗ ಸಿಡಿಲು ಬಡಿದು ನಾಲ್ವರು ವ್ಯಕ್ತಿಗಳು ಮೃತಪಟ್ಟ ಘಟನೆ ಜೀನಕೆರೆ ತಾಂಡದಲ್ಲಿ ನಡೆದಿದೆ.
ಹೌರು ಯಾದಗಿರಿ ತಾಲೂಕಿನ ಜೀನಕೇರ ತಾಂಡಾ ಬಳಿಯ ಜಮೀನಿನಲ್ಲಿ ಘಟನೆ ನಡೆದಿದೆ. ಸಿಡಿಲಿಗೆ ನೇನು(18), ಚೇನು(22), ಕಿಶನ್(30) ಮತ್ತು ಸುಮಿ ಬಾಯಿ(30) ಮೃತಪಟ್ಟ ದುರ್ದೈವಿಗಳು. ಸಿಡಿಲು ಬಡಿದ ಇನ್ನು ಮೂವರಿಗೆ ಗಾಯಗಳಾಗಿದ್ದು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಯಾದಗಿರಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

About Mallikarjun

Check Also

ಜಿಲ್ಲಾಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಸಮಿತಿ ಸಭೆಯಲ್ಲಿ ಮಹತ್ವದ ನಿರ್ಣಯ

Important decision taken at the District Level Guarantee Scheme Implementation Authority Committee meeting ಬ್ಯಾಂಕಿನ ಸಾಲಕ್ಕೆ …

Leave a Reply

Your email address will not be published. Required fields are marked *