Breaking News

ಗಣೇಶನನ್ನು ವಿಸರ್ಜಿಸಿ ಮನೆಗೆ ಬರುವಾಗ ರಸ್ತೆ ಅಪಘಾತದಲ್ಲಿ ಯುವಕ ಸಾವು

A young man died in a road accident while returning home after worshiping Ganesha

ಜಾಹೀರಾತು

ಗಂಗಾವತಿ: ಗಣೇಶನನ್ನು ವಿಸರ್ಜಿಸಿ ಮನೆಗೆ ಬರುವಾಗ ರಸ್ತೆ ಅಪಘಾತದಲ್ಲಿ ಯುವಕ ಸಾವನ್ನಪ್ಪಿದ ಘಟನೆ ತಾಲೂಕಿನ ಬಸಾಪಟ್ಟಣ ರಸ್ತೆಯ ಕೆ ಎಲ್ ಇ ಕಾಲೇಜ್ ಬಳಿ ಸೋಮವಾರ ಮಧ್ಯರಾತ್ರಿ ನಡೆದಿದೆ ನವೀನ್ ಕುಮಾರ್ (೨೭) ಎಂಬ ಯುವಕ ನಗರದ ಉಪ್ಪಾರ ಓಣಿಯ ಭಗಿರಥದಲ್ಲಿ ವೃತ್ತದಲ್ಲಿ ಪ್ರತಿಷ್ಠಾಪಿಸಿದ್ದ ಗಣೇಶನನ್ನು ವಿಸರ್ಜನೆ ಮಾಡಿ ಬೈಕ್ ನಲ್ಲಿ ವಾಪಸ್ ಬರುವ ವೇಳೆ ಬಸಾಪಟ್ಟಣ ರಸ್ತೆಯ ಕೆಎಲ್ಇ ರಸ್ತೆಯಲ್ಲಿ ಟ್ಯಾಂಕರ್ ಲಾರಿ ಹಾಗೂ ಬೈಕ್ ಮಧ್ಯೆ ಅಪಘಾತ ಸಂಭವಿಸಿ ಸ್ಥಳದಲ್ಲೇ ಮೃತಪಟ್ಟಿದ್ದಾನೆ.
ಸ್ಥಳಕ್ಕೆ ಗ್ರಾಮೀಣ ಪೊಲೀಸ್ ಠಾಣೆಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಗಂಗಾವತಿ ಸರಕಾರಿ ಆಸ್ಪತ್ರೆಯಲ್ಲಿ ಮೃತ ದೇಹದ ವೈದ್ಯಕೀಯ ಪರೀಕ್ಷೆ ನಡೆಸಿ ಕುಟುಂಬಸ್ಥರಿಗೆ ಒಪ್ಪಿಸಲಾಗಿದೆ.

About Mallikarjun

Check Also

screenshot 2025 10 16 19 20 27 64 e307a3f9df9f380ebaf106e1dc980bb6.jpg

ಸರ್ವೋದಯ ಪಕ್ಷದ ಕಾರ್ಯಾಧ್ಯಕ್ಷರಾಗಿ ಶಾಸಕ ದರ್ಶನ್ ಪುಟ್ಟಣ್ಣಯ್ಯ ನೇಮಕ

MLA Darshan Puttannaiah appointed as Sarvodaya Party working president ಬೆಂಗಳೂರು,ಅ.೧೬;ಸರ್ವೋದಯ ಕರ್ನಾಟಕ ಪಕ್ಷದ ಶಾಸಕ ದರ್ಶನ್ ಪುಟ್ಟಣ್ಣಯ್ಯ ಅವರನ್ನು ಪಕ್ಷದ ಕಾರ್ಯಾಧ್ಯಕ್ಷರನ್ನಾಗಿ ಹಾಗೂ ಮೈಸೂರಿನ ಕರುಣಾಕರ.ಬಿ ಅವರನ್ನು ರಾಜ್ಯ ಕಾರ್ಯದರ್ಶಿಯಾಗಿ ನೇಮಿಸಲಾಗಿದೆ. …

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.