Breaking News

ಹರಿಜನವಾಡಕ್ಕೆ ಕಾಂಗ್ರೆಸ್ ಯುವ ಮುಖಂಡ ರವಿ ಬೋಸರಾಜು ಭೇಟಿ

Congress youth leader Ravi Bosaraju visits Harijanwad

ಜಾಹೀರಾತು

ವಿವಿಧ ಪ್ರಗತಿ ಕಾಮಗಾರಿಗಳ ವೀಕ್ಷಿಸಿದ ರವಿ ಬೋಸರಾಜು

ನಮ್ಮ ಸುತ್ತಮುತ್ತಲಿನ ವಾತಾವರಣವನ್ನು ನಾವೇಲ್ಲರು ಸ್ವಚ್ಛತೆಯಿಂದ ಕಾಪಾಡಬೇಕು

ನಗರದ ಹರಿಜನವಾಡ ಬಣಾವಣೆಯಲ್ಲಿ ನಡೆಯುತ್ತಿರುವ ಸ್ವಚ್ಛತೆಯ ಚರಂಡಿ ಸಿಸಿ ರಸ್ತೆ ಸೇರಿದಂತೆ ವಿವಿಧ ಕಾಮಗಾರಿಗಳನ್ನು ಕಾಂಗ್ರೆಸ್ ರಾಜ್ಯ ಯುವ ಮುಖಂಡರಾದ ರವಿ ಬೋಸ್ರಾಜು ಅವರು ಭೇಟಿ ನೀಡಿ ಕಾಮಗಾರಿಗಳನ್ನು ವೀಕ್ಷಿಸಿದರು

ನಮ್ಮ ಸುತ್ತಮುತ್ತಲಿನ ವಾತಾವರಣ ಸ್ವಚ್ಛಂದದಿಂದ ಕೂಡಿರಬೇಕೆಂದರೆ ನಾವೆಲ್ಲರೂ ಕಸವನ್ನು ಎಲ್ಲೆಂದರಲ್ಲಿ ಬಿಸಾಕಬಾರದು ನಗರ ಸಭೆ, ಸೂಚಿಸಿದ ಸ್ಥಳಕ್ಕೆ ನೀವೆಲ್ಲರೂ ತ್ಯಾಜ್ಯವನ್ನು ಹಾಕಬೇಕು, ಅಲ್ಲದೆ ಮನೆಮನೆಗೆ ಬರುವ ನಗರಸಭೆ ತ್ಯಾಜ್ಯ ವಿಲೇವಾರಿ ವಾಹನಗಳಿಗೆ ತ್ಯಾಜ್ಯ ವಸ್ತುಗಳನ್ನ ನೀಡಿ ಸುತ್ತಲಿನ ವಾತಾವರಣವನ್ನು ಸ್ವಚ್ಛತೆಯಿಂದ ಕಾಪಾಡಬೇಕೆಂದು ಸಾರ್ವಜನಿಕರಿಗೆ ತಿಳಿಸಿದರು.

ಈ ಸಂದರ್ಭದಲ್ಲಿ ನಗರಸಭೆ ಉಪಾಧ್ಯಕ್ಷರಾದ ಸಾಜಿದ್ ಸಮೀರ್, ಬಿ ರಮೇಶ್, ನರಸಿಂಹಲು ಮಾಡಿಗಿರಿ, ವಾಹಿದ್, ಮಹೇಶ್ ಪಾಟೀಲ್, ಈರಣ್ಣ ಭಂಡಾರಿ ತೇಜಪ್ಪ ಕಾಂಗ್ರೆಸ್ ಯುವ ಅಧ್ಯಕ್ಷರಾದ ಅರುಣ್ ದೋತರಬಂಡಿ, ರಾಜೇಶ್ ಭೀಮರಾಯ್ ಅಲಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

About Mallikarjun

Check Also

ಎರಡು ತಿಂಗಳ ಅನಾಥ ಮಗುವನ್ನು ರಕ್ಷಿಸಿ ನಿಯಮಾನುಸಾರ ಇಲಾಖೆಗೆ ಒಪ್ಪಿಸಿದ ಕಾರುಣ್ಯಾಶ್ರಮ.

Karunyashram rescued a two-month-old orphan and handed it over to the department as per rules. …

Leave a Reply

Your email address will not be published. Required fields are marked *

ಈ ಸುದ್ದಿಯನ್ನು ನಕಲು ಅಥವಾ ಕದಿಯುವುದನ್ನು ನಿರ್ಬಂಧಿಸಲಾಗಿದೆ. ಇದು ಶಿಕ್ಷಾರ್ಹ ಅಪರಾಧವಾಗಿದ್ದು ಇದು ಎಚ್ಚರಿಕೆಯ ಸಂದೇಶ.