Breaking News

ಮೀಸಲಾತಿಯಲ್ಲಿ ಅವಕಾಶ ನೀಡಲು ಸಂಘಟಿತರಾಗಲು ಸೋಲಿಗ ಜನಾಂಗದವರಿಗೆ ಮಾದೆಗೌಡ ಕರೆ

Made Gowda calls upon casteists to organize themselves to give them a chance in reservation.

ಜಾಹೀರಾತು


ವರದಿ:ಬಂಗಾರಪ್ಪ ,ಸಿ .
ಹನೂರು :ಕಳೆದ ಕೆಲವು ವರ್ಷಗಳಿಂದ ಸರ್ಕಾರವು ನಮ್ಮನ್ನು ಅಲೆಮಾರಿಗಳಾಗಿ ಸೇರಿಸಿದಮೆಲೆ ನಮಗೆ ಸರ್ಕಾರದಿಂದ ಬರುವ ಸೌಲಭ್ಯಗಳನ್ನು ಕಡಿತಗೊಳಿಸಲಾಗಿದೆ ಅದ್ದರಿಂದ ನಮಗೆ ಒಳ ಮೀಸಲಾತಿಗಾಗಿ ಹೋರಾಟ ಮಾಡಿ ಸರ್ಕಾರದ‌ ಗಮನ ಸೆಳೆಯಲು ಹೆಚ್ಚಿನ ಸಂಖ್ಯೆಯಲ್ಲಿ ‌ಆಗಮಿಸಿ ಹೋರಾಟವನ್ನು ಮಾಡಬೇಕು ಎಂದು ಮಾದೇಗೌಡರು ಕರೆ ನೀಡಿದರು ‌.
ಹನೂರು ಪಟ್ಟಣದ ಲ್ಯಾನ್ ಸೊಸೈಟಿಯಲ್ಲಿನ ಸಭಾಂಗಣದಲ್ಲಿ ಮಾತನಾಡಿದ ಅವರು ಸರ್ಕಾರದಿಂದ ಹಿಂದಿನಿಂದಲೂ
ನಮಗಿರುವ ಮೂರು ಪರ್ಶೆಂಟ್ ಮಿಸಲಾತಿಯನ್ನು ನಮಗೆ ನೀಡಲೆಬೇಕು, ಜೊತೆಯಲ್ಲಿ ನಮ್ಮ ಜನಾಂಗದವರು ಹೆಚ್ಚು ವಿಧ್ಯಾಭ್ಯಾಸ ಮಾಡಿದರೆ ಖಾಸಾಗಿ ಕಂಪನಿಯಲ್ಲಿಯು ಸಹ ಉದ್ಯೋಗ ಪಡೆಯಲು ಅನುಕೂಲವಾಗುವಂತೆ ಎಂದು ಸರ್ಕಾರಕ್ಕೆ ಒತ್ತಾಯ ಮಾಡಬೇಕು ಎಂದರು.
ಇದೇ ಕಾರ್ಯಕ್ರಮದಲ್ಲಿ
ಮಾತನಾಡಿದ ಮತ್ತೋರ್ವ ಮುಖಾಂಡರಾದ ಚಂದ್ರಪ್ಪ ಮೀಸಲಾತಿಗಾಗಿ ಮುಂದುವರಿದ ಸಮುದಾಯಗಳು ಈಗಾಗಲೇ ಹೋರಾಟವನ್ನು ಮಾಡುತ್ತಿದ್ದು ಸರ್ಕಾರದ ಗಮನವನ್ನು ಸೆಳೆದಿವೆ , ನಮ್ಮಗಳ ಹಕ್ಕಿಗಾಗಿ ನಿರಂತರವಾಗಿ ಹೋರಾಟ ಮಾಡೋಣವೆಂದು ತಿಳಿಸಿದರು .
ಇದೇ ಸಂದರ್ಭದಲ್ಲಿ ಗಿರಿಜನ ಮುಖಂಡರುಗಳಾದ ಮಾದೇವ್ ತಾಲ್ಲೂಕು ಸಂಘದ ಅಧ್ಯಕ್ಷರಾದ ದೊಡ್ಡಸಿದ್ದೇಗೌಡ , ಮಹಾದೇವಸ್ವಾಮಿ .ಪುಟ್ಟಮಾದೆಗೌಡ , ಕರಿಯಪ್ಪ ,ರಾಜಪ್ಪ, ಸರ್ಕಲ್ ಸಂಘದ ಅಧ್ಯಕ್ಷರುಗಳು ಹಾಗೂ ಪದಾಧಿಕಾರಿಗಳು ,ಸೇರಿದಂತೆ ಇನ್ನಿತರರು ಹಾಜರಿದ್ದರು .

About Mallikarjun

Check Also

ಎರಡು ತಿಂಗಳ ಅನಾಥ ಮಗುವನ್ನು ರಕ್ಷಿಸಿ ನಿಯಮಾನುಸಾರ ಇಲಾಖೆಗೆ ಒಪ್ಪಿಸಿದ ಕಾರುಣ್ಯಾಶ್ರಮ.

Karunyashram rescued a two-month-old orphan and handed it over to the department as per rules. …

Leave a Reply

Your email address will not be published. Required fields are marked *

ಈ ಸುದ್ದಿಯನ್ನು ನಕಲು ಅಥವಾ ಕದಿಯುವುದನ್ನು ನಿರ್ಬಂಧಿಸಲಾಗಿದೆ. ಇದು ಶಿಕ್ಷಾರ್ಹ ಅಪರಾಧವಾಗಿದ್ದು ಇದು ಎಚ್ಚರಿಕೆಯ ಸಂದೇಶ.