
Anjali Belgal selected for Mysore Dussehra Poetry Festival

ಹೊಸಪೇಟೆ: ಇಲ್ಲಿನ ಅಂಗನವಾಡಿ ಕೇಂದ್ರದ ಶಿಕ್ಷಕಿ, ಬಂದೂಕು ಹಿಡಿದ ಕೈಗಳು ಕೃತಿಯ ಖ್ಯಾತ ಲೇಖಕಿ, ಕವಯಿತ್ರಿ ಅಂಜಲಿ ಬೆಳಗಲ್ ಅವರು ವಿಶ್ವ ವಿಖ್ಯಾತ ಮೈಸೂರು ದಸರಾ ಉತ್ಸವದ ಕವಿಗೋಷ್ಠಿಯಲ್ಲಿ ಕವನ ವಾಚನ ಮಾಡಲು ಆಯ್ಕೆಯಾಗಿದ್ದಾರೆ.

Anjali Belgal selected for Mysore Dussehra Poetry Festival

ಹೊಸಪೇಟೆ: ಇಲ್ಲಿನ ಅಂಗನವಾಡಿ ಕೇಂದ್ರದ ಶಿಕ್ಷಕಿ, ಬಂದೂಕು ಹಿಡಿದ ಕೈಗಳು ಕೃತಿಯ ಖ್ಯಾತ ಲೇಖಕಿ, ಕವಯಿತ್ರಿ ಅಂಜಲಿ ಬೆಳಗಲ್ ಅವರು ವಿಶ್ವ ವಿಖ್ಯಾತ ಮೈಸೂರು ದಸರಾ ಉತ್ಸವದ ಕವಿಗೋಷ್ಠಿಯಲ್ಲಿ ಕವನ ವಾಚನ ಮಾಡಲು ಆಯ್ಕೆಯಾಗಿದ್ದಾರೆ.
