Breaking News

ಕೃಷಿ ವಿವಿ ಆವರಣದಲ್ಲಿ ಗೋಕಾಕ್ ಚಳುವಳಿಯ ಹಿನ್ನೋಟ –ಮುನ್ನೋಟ

Background of Gokak Movement in Agricultural University Campus – Prospect

ಜಾಹೀರಾತು

ರಾಯಚೂರು : ಕನ್ನಡ ಸಂಸ್ಕೃತಿ ಇಲಾಖೆ , ಕನ್ನಡ ಅಭಿವೃದ್ಧಿ ಪ್ರಾಧಿಕಾರ ಹಾಗೂ ರಾಯಚೂರು ಜಿಲ್ಲಾಡಳಿತದಿಂದ ಹಮ್ಮಿಕೊಂಡಿರುವ ಗೋಕಾಕ್ ಚಳುವಳಿಯ ಹಿನ್ನೋಟ – ಮುನ್ನೋಟ ಕಾರ್ಯಕ್ರಮವಿಂದು ಕೃಷಿ ವಿವಿ ಆವರಣದಲ್ಲಿ ಜರುಗಿತು.

ವೇದಿಕೆಯ ಕಾರ್ಯಕ್ರಮವು ಸಿಎಂ ಸಿದ್ಧರಾಮಯ್ಯನವರು ಆಗಮಿಸುತ್ತಿದ್ದಂತೆ ಕಾರ್ಯಕ್ರಮವು ಆರಂಭವಾಯಿತು. ತದನಂತರದಲ್ಲಿ ವೇದಿಕೆಯ ವೇಳೆ ನಾಡಗೀತೆಯ ಮೂಲಕ ಕಾರ್ಯಕ್ರಮವು ಆರಂಭವಾಯಿತು. ಈ ವೇಳೆ ಮುಖ್ಯಮಂತ್ರಿ ಆದಿಯಾಗಿ ಎಲ್ಲರೂ ಎದ್ದು ನಿಂತು ಗೌರವ ಸೂಚಿಸಿದರೆ. ವೇದಿಕೆಯ ಮೇಲೆಯೇ ಇರುವ ಮಸ್ಕಿ ವಿಧಾನಸಭಾ ಶಾಸಕರಾದ ಬಸವನಗೌಡ ತುರ್ವಿಹಾಳ್ ಹಾಗೂ ವಿಧಾನಪರಿಷತ್ ಸದಸ್ಯರಾದ ಶರಣಗೌಡ ಬಯ್ಯಾಪುರ ಮಾತ್ರ ನಾಡಗೀತೆ ಆರಂಭವಾದರೂ ಕೂಡ ಏಳಲೇ ಇಲ್ಲ . ಆ ವೇದಿಕೆಯ ಮೇಲೆ ಇದ್ದ ಇನ್ನೊಬ್ಬ ವಿಧಾನಪರಿಷತ್ ಸದಸ್ಯರಾದ ಚಂದ್ರಶೇಖರ್ ಪಾಟೀಲ್ ರು ಕೈ ಹಿಡಿದು ಎಬ್ಬಿಸಿ ನಿಲ್ಲಿಸಿದರು. ಈ ಮೂಲಕ ಗೋಕಾಕ್ ಚಳಳುವಳಿಯ ಕಾರ್ಯಕ್ರಮದಲ್ಲಿಯೇ ನಾಡಗೀತೆಗೆ ಅಗೌರವವನ್ನು ತೋರಿಸಲಾಯಿತು.

About Mallikarjun

Check Also

ಕೆರೆ ಹೂಳೆತ್ತುವ ಕಾಮಗಾರಿ ಅಭಿವೃದ್ಧಿ ಅಧಿಕಾರಿಗಳಿಂದ ಪರಿಶೀಲನೆ

Development officials inspect lake dredging work ಕೂಲಿಕಾರರು ಮೇಜರ್ ಮೆಂಟ್ ಪ್ರಕಾರ ಕೆಲಸ ನಿರ್ವಹಿಸಲಿ,ಗ್ರಾಪಂ ಅಭಿವೃದ್ಧಿ ಅಧಿಕಾರಿಗಳಾದ ಮಲ್ಲಿಕಾರ್ಜುನ …

Leave a Reply

Your email address will not be published. Required fields are marked *