Breaking News

ಕಾಶ್ಮೀರದಲ್ಲಿ ಕಾಂಗ್ರೆಸ್ ಗೆಲುವು ಕಲಂ ೩೭೦ ತೆಗೆದಿದ್ದಕ್ಕಾಗಿ ಕೇಂದ್ರ ಸರ್ಕಾರಕ್ಕೆ ಮುಖಭಂಗ.

Congress’s victory in Kashmir is an embarrassment to the central government for removing Article 370

ಜಾಹೀರಾತು
Screenshot 2024 09 09 21 02 06 17 E307a3f9df9f380ebaf106e1dc980bb6

ಗಂಗಾವತಿ: ಕಾಶ್ಮೀರದಲ್ಲಿ ಕೇಂದ್ರ ಸರ್ಕಾರ ಕಲಂ ೩೭೦ ತೆಗೆದು ಕಾರ್ಪೋರೇಟ್ ಕಂಪನಿಗಳಿಗೆ ಅನುಕೂಲ ಮಾಡಿಕೊಟ್ಟ ಕೇಂದ್ರ ಸರ್ಕಾರದ ವಿರುದ್ಧ ಕಾಶ್ಮೀರಿ ಜನರು ಮತ ಚಲಾಯಿಸಿದ್ದು ಸ್ವಾಗತಾರ್ಹವಾಗಿದೆ. ಈಗಲಾದರೂ ಕೇಂದ್ರ ಸರ್ಕಾರ ಕೆಲವು ಜನರ ಹಕ್ಕುಗಳಿಗೆ ಚ್ಯುತಿ ಮಾಡದೇ ಜನಪರ ನಿಲ್ಲಬೇಕೆಂದು ಕ್ರಾಂತಿಚಕ್ರ ಬಳಗದ ಅಧ್ಯಕ್ಷರಾದ ಭಾರಧ್ವಾಜ್ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ.
ಹರಿಯಾಣದಲ್ಲಿ ಮೂರನೇ ಬಾರಿ ಅಧಿಕಾರಕ್ಕೆ ಬಂದ ಸರ್ಕಾರಕ್ಕೆ ಅಭಿನಂದನೆಗಳು. ಕೇಂದ್ರ ಸರ್ಕಾರ ಕೂಡಲೇ ಕಾಶ್ಮೀರದಲ್ಲಿ ಕಾರ್ಪೊರೇಟ್ ಕಂಪನಿಗಳಿಗೆ ಬೆಂಬಲಿಸಿ, ಅಲ್ಲಿ ಸೇರುವಂತೆ ಮಾಡದೇ ಅಲ್ಲಿಯ ಜನರ ಹಿತ ಕಾಪಾಡಬೇಕೆಂದು ಕ್ರಾಂತಿ ಚಕ್ರ ಬಳಬ ಕೇಂದ್ರ ಸರ್ಕಾರವನ್ನು ಒತ್ತಾಯಿಸುತ್ತದೆ.

About Mallikarjun

Check Also

screenshot 2025 10 09 11 39 08 53 6012fa4d4ddec268fc5c7112cbb265e7.jpg

ಸರಕಾರಿ ಶಾಲೆಗಳ ರಜೆ ವಿಸ್ತರಣೆಗೆ ಮ್ಯಾಗಳಮನಿ ಖಂಡನೆ.

Magalamani condemns extension of government school holidays. ಗಂಗಾವತಿ :09-ಹಿಂದುಳಿದ ಆಯೋಗವು ನಡೆಸುತ್ತಿರುವ ಗಣತಿ ಆಧಾರದ ಮೇಲೆ ಸರಕಾರಿ …

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.