Breaking News

ಶಿವಪುರ ಗ್ರಾಮದಿಂದ ಶ್ರೀ ಮಾರ್ಕಂಡೇಶ್ವರ ದೇವಸ್ಥಾನದ ಎರಡು ಕಲ್ಯಾಣ ಮಂಟಪಗಳು ನಿರ್ವಹಣೆ ಮಾಡಲು ಗುತ್ತಿಗೆ ನೀಡಲು ಹರಾಜು ,ಅಸಕ್ತರು ಭಾವಹಿಸಲುಸಂಪರ್ಕಿಸಲು ತಿಳಿಸಲಾಗಿದೆ

Auction for the maintenance of two Kalyan mantaps of Sri Markandeshwar temple from Shivpur village, interested parties have been asked to contact for participation.

ಜಾಹೀರಾತು

ಕೊಪ್ಪಳ ತಾಲೂಕಿನ ಶಿವಪುರ ಗ್ರಾಮದಿಂದ ಶ್ರೀ ಮಾರ್ಕಂಡೇಶ್ವರ ದೇವಸ್ಥಾನದ ಎರಡು ಕಲ್ಯಾಣ ಮಂಟಪಗಳು ನಿರ್ವಹಣೆ ಮಾಡಲು ಗುತ್ತಿಗೆ ನೀಡಲು ಹರಾಜು ಪ್ರಕ್ರಿಯೆಯನ್ನು ದಿನಾಂಕ 15/10/2024 ರಂದು ಶ್ರೀ ಮಾರ್ಕಂಡೇಶ್ವರ ದೇವಸ್ಥಾನದಲ್ಲಿ ಹಮ್ಮಿಕೊಂಡಿದ್ದು ಆಸಕ್ತಿವುಳ್ಳ ಸುತ್ತಮುತ್ತಲಿನ ಗ್ರಾಮದ ಸಾರ್ವಜನಿಕರು ಮತ್ತು ಬಿಡದಾರರು,ಕಂದಾಯ ನಿರೀಕ್ಷಕರು ಹಾಗೂ ಕಾರ್ಯದರ್ಶಿಗಳು ಶ್ರೀ ಮಾರ್ಕಂಡೇಶ್ವರ ದೇವಸ್ಥಾನ ಶಿವಪುರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ, ಹಾಗೂ ಸರ್ಕಾರದ ನಿಯಮ ಅನುಸಾರ ಮತ್ತು ಷರ ತಿಗೆ ಒಳಪಟ್ಟ ಹರಾಜಿನಲ್ಲಿ ಭಾಗವಹಿಸಲು ತಿಳಿಸಲಾಗಿದೆ, 8050164544,9611970030

About Mallikarjun

Check Also

ಸಮಾಜಮುಖಿ ಕಾರ್ಯದಲ್ಲಿ ತೊಡಗಿಸಿಕೊಂಡು ಜನಾನುರಾಗಿಯಾಗಿದ್ದ ನ್ಯಾಯಾಧೀಶ ರಮೇಶ ಗಾಣಿಗೇರ ಅವರಿಗೆ ಆತ್ಮೀಯ ಬೀಳ್ಕೊಡುಗೆ

A heartfelt farewell to Judge Ramesh Ganigera, who was popular for his social work. ಗಂಗಾವತಿ: …

Leave a Reply

Your email address will not be published. Required fields are marked *