Breaking News

ಗಂಗಾವತಿ ನಗರ ಹಾಗೂ ಗ್ರಾಮೀಣ ಪ್ರದೇಶದ ನ್ಯಾಯಬೆಲೆ ಅಂಗಡಿ ಮಾಲೀಕರು ಹಾಗೂ ಕಾರ್ಯದರ್ಶಿಗಳಿಗೆತ ಸಿಲ್ದಾರರಿಂದ ಸರ್ಕಾರದ ಮಹತ್ವಕಾಂಶ ಯೋಜನೆಗಳ ಬಗ್ಗೆ ಮಾಹಿತಿ

Information about the important projects of the government from the Sildar to the owners and secretaries of fair price shops in Gangavati city and rural areas.

ಗಂಗಾವತಿ :ಇಂದು ನಡೆದ ಸಭೆಯಲ್ಲಿ ಗಂಗಾವತಿ ನಗರ ಹಾಗೂ ಗ್ರಾಮೀಣ ಪ್ರದೇಶದ ನ್ಯಾಯಬೆಲೆ ಅಂಗಡಿ ಮಾಲೀಕರು ಹಾಗೂ ಕಾರ್ಯದರ್ಶಿಗಳಿಗೆ ಸರ್ಕಾರದ ಮಹತ್ವಕಾಂಶ ಯೋಜನೆಗಳಾದ ಅನ್ನಭಾಗ್ಯ ಹಾಗೂ ಗೃಹಲಕ್ಷ್ಮಿ ಯೋಜನೆಗಳ ವಂಚಿತರಾದಂತಹ ಫಲಾನುಭವಿಗಳ ಪಡಿತರ ಚೀಟಿಗಳ ಬ್ಯಾಂಕ್ ಖಾತೆಯು ಇರದೇ ಇರುವಂತಹ ಅಥವಾ ಆಧಾರ್ ಲಿಂಕ್ ಅಥವಾ ಸೀಡಿಂಗ್ ಇಲ್ಲದೇ ಇರುವಂತಹ ಫಲಾನುಭವಿಗಳ ಗೆ ಖಾತೆಯನ್ನು ತೆರೆಸುವಂತೆ ನ್ಯಾಯ ಬೆಲೆ ಅಂಗಡಿ ಮಾಲೀಕರು ಹಾಗೂ ಕಾರ್ಯದರ್ಶಿಗಳಿಗೆ ಮಾನ್ಯ ತಸಿಲ್ದಾರರು ಗಂಗಾವತಿ ರವರು ಸಭೆಯನ್ನು ಉದ್ದೇಶಿಸಿ ಮಾತನಾಡಿರುವ ಕುರಿತು

ಜಾಹೀರಾತು

About Mallikarjun

Check Also

ಜಿಲ್ಲಾಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಸಮಿತಿ ಸಭೆಯಲ್ಲಿ ಮಹತ್ವದ ನಿರ್ಣಯ

Important decision taken at the District Level Guarantee Scheme Implementation Authority Committee meeting ಬ್ಯಾಂಕಿನ ಸಾಲಕ್ಕೆ …

Leave a Reply

Your email address will not be published. Required fields are marked *