Breaking News

ರೈತರಹಿತಕಡೆಗಣಿಸಿರುವ ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ರೈತ ಮೋರ್ಚಾ ದಿಂದ ಪ್ರತಿಭಟನೆ

Raitha Morcha protests against the state Congress government for ignoring the interest of farmers


ಕೊಪ್ಪಳ-07:ಬಿಜೆಪಿಯ ಜಿಲ್ಲಾ ರೈತ ಮೋರ್ಚಾ ಘಟಕದ ಪರವಾಗಿ ನಗರದ ಬಸವೇಶ್ವರ ವೃತ್ತದಲ್ಲಿ ಸಾಂಕೇತಿಕ ಶಾಂತಿಯುತ ಪ್ರತಿಭಟನೆಯನ್ನು ಮಾಡಿ ರಾಜ್ಯದ ಕಾಂಗ್ರೆಸ್ ಸರ್ಕಾರ ರೈತರಿಗೆ ಕೊಡ ಮಾಡುತ್ತಿದ್ದ ನಾಲ್ಕು ಸಾವಿರ ಹಣ ನಿಲ್ಲಿಸಿದ್ದು ಹಾಗೂ ರೈತರ ಕೈಗೆ ಎಟಕದಂತೆ ಅದರಲ್ಲೂ ಪ್ರಮುಖವಾಗಿ ಸಣ್ಣ ರೈತರಿಗೆ ಬಾರಿ ಬೆಲೆ ತೇತುವಂತೆ ಜೀವನಾವಶ್ಯಕ ವಸ್ತುಗಳ ಬೆಲೆ ಏರಿಸಿರುವ ಬಿಸಿಗೆ ಜನರು ತತ್ತರಿಸಿ ಹೋಗಿದ್ದಾರೆ ರೈತರಿಗೆ ಸಹಾಯ ಮಾಡುವ ನೆಪದಲ್ಲಿ ದಲ್ಲಾಲಿಗಳಿಗೆ ಅನುಕೂಲವಾಗುವಂತೆ ಎಪಿಎಂಸಿ ಕಾಯ್ದೆ ತಿದ್ದುಪಡಿ ಮಾಡಲು ಹೊರಟಿರುವ ಇವರ ಕ್ರಮಕ್ಕೆ ಆಕ್ರೋಶವನ್ನು ವ್ಯಕ್ತಪಡಿಸಿದ ಜಿಲ್ಲಾ ಪ್ರಮುಖ ಮಹಿಳಾ ಮುಖಂಡರಾದ ಶ್ರೀಮತಿ ಮಂಜುಳಾ ಅಮರೇಶ ಕರಡಿˌಗೀತಾ ಪಾಟೀಲˌಮಹಾಲಕ್ಷ್ಮೀ ಕಂದಾರಿˌಗಣೇಶ ಹೊರತಟ್ನಾಳˌಮಹೇಶ ಮಂಗಳೂರು ಅಗಳಕೇರಿˌಪ್ರದೀಪ ಹಿಟ್ನಾಳˌ ಮಾರ್ಕಂಡೆಪ್ಪ ಬೇವಿನಹಳ್ಳಿˌರವಿ ಓಜನಹಳ್ಳಿˌಸುನೀಲ ಹೆಸರೂರˌರವಿಚಂದ್ರ ಮಾಲಿಪಾಟೀಲ ಮೊದಲಾದವರು ಉಪಸ್ಥಿತರಿದ್ದರು.
ಕೊಪ್ಪಳ ತಹಸಿಲ್ದಾರ ವಿಠಲ್ ಚೌಗಲೆ ಇವರಿಗೆ ಪ್ರತಿಭಟನಾಕಾರರು ಮನವಿ ಪತ್ರವನ್ನು ಸಲ್ಲಿಸಿದರು.

About Mallikarjun

Check Also

ಅಂಜಲಿ ಕೊಲೆ ಆರೋಪಿಗೆ ಕಠಿಣ ಶಿಕ್ಷೆ  ವಿಧಿಸುವಂತೆ ಗಂಗಾಮತ ಸಮಜದಿಂದ ಒತ್ತಾಯ

Gangamat Samaj insists that the accused of Anjali’s murder should be punished severely ಗಂಗಾವತಿ.ಮೇ.15: ಹುಬ್ಬಳ್ಳಿಯ …

Leave a Reply

Your email address will not be published. Required fields are marked *

ಈ ಸುದ್ದಿಯನ್ನು ನಕಲು ಅಥವಾ ಕದಿಯುವುದನ್ನು ನಿರ್ಬಂಧಿಸಲಾಗಿದೆ. ಇದು ಶಿಕ್ಷಾರ್ಹ ಅಪರಾಧವಾಗಿದ್ದು ಇದು ಎಚ್ಚರಿಕೆಯ ಸಂದೇಶ.