Breaking News

“ವಿಶ್ವೇಶ್ವರಯ್ಯ ರಾಷ್ಟೀಯ ಸಾಹಿತ್ಯಪ್ರಶಸ್ತಿ”ಗೆಹಿರಿಯ ಲೇಖಕ/ಲೇಖಕಿಯರಿಂದಕೃತಿಗಳಿಗಾಗಿ ಕರೆ

Visvesvaraya Rashtiya Sahitya Prasasti” Call for works by Gehiri author/writers

ಬೇರೆ ಪುಸ್ತಕಗಳನ್ನು ದಾನ ಮಾಡಬಹುದು. ಒಟ್ಟಾರೆ
ಪುಸ್ತಕಗಳನ್ನು ಕಳುಹಿಸುವವರು ವಿ.ಆರ್.ಎಲ್. ಅಥವಾ
ಎಸ್.ಆರ್.ಎಸ್. ರೀತಿಯ ಬಸ್ ಪಾರ್ಸೆಲ್ ಮೂಲಕ ಮೇಲ್ಕಂಡ ವಿಳಾಸಕ್ಕೆ
ಕಳುಹಿಸಬಹುದು ಅಥವಾ ನೇರವಾಗಿ ನಮ್ಮ ಕಛೇರಿಗೆ
ತಲುಪಿಸಬಹುದು. ಇದು ಗೌರವ ಪ್ರಶಸ್ತಿಯಾಗಿದ್ದು, ಪ್ರಶಸ್ತಿ
ಫಲಕ, ಪ್ರಶಸ್ತಿ ಪತ್ರ, ಮುತ್ತಿನ ಹಾರ, ಶಾಲು ಮತ್ತು ಬ್ಯಾಡ್ಜ್
ಒಳಗೊಂಡಿರುತ್ತದೆ. ಆಹ್ವಾನ ಪತ್ರಿಕೆ ಮತ್ತು ಸ್ಮರಣ
ಸಂಚಿಕೆಯಲ್ಲಿ ಲೇಖಕರ ಫೋಟೋ ಸಮೇತ ವಿವರಗಳು
ದಾಖಲಾಗುತ್ತದೆ. ಸಮಾರಂಭದ ಸಂಪೂರ್ಣ ವಿಡಿಯೋ ನಮ್ಮ
&quoಣ;ಸುರ್ವೆ ನ್ಯೂಸ್&quoಣ; ಯು ಟ್ಯೂಬ್ ಚಾನೆಲ್‌ನಲ್ಲಿ ಆಪ್‌ಲೌಡ್
ಸೌಲಭ್ಯವಿರುತ್ತದೆ.
ಪುಸ್ತಕ ಕಳುಹಿಸುವ ವಿಳಾಸ : ಅಧ್ಯಕ್ಷರು,
ವಿಶ್ವೇಶ್ವರಯ್ಯ ಪ್ರತಿಷ್ಠಾನ (ರಿ.) ನಂ. ೪೬೮/ಸುರ್ವೆ, ೧೩ನೇ
ಮುಖ್ಯರಸ್ತೆ, ೩ನೇ ಹಂತ, ಮೋದಿ ಸರ್ಕಲ್-ತಿಮ್ಮಯ್ಯ ರಸೆ್ತ,
ಮಂಜುನಾಥನಗರ, ಬೆಂಗಳೂರು-೫೬೦೦೧೦. ಮೊ : ೯೮೪೫೩೦೭೩೨೭

About Mallikarjun

Check Also

ಅಂಜಲಿ ಕೊಲೆ ಆರೋಪಿಗೆ ಕಠಿಣ ಶಿಕ್ಷೆ  ವಿಧಿಸುವಂತೆ ಗಂಗಾಮತ ಸಮಜದಿಂದ ಒತ್ತಾಯ

Gangamat Samaj insists that the accused of Anjali’s murder should be punished severely ಗಂಗಾವತಿ.ಮೇ.15: ಹುಬ್ಬಳ್ಳಿಯ …

Leave a Reply

Your email address will not be published. Required fields are marked *

ಈ ಸುದ್ದಿಯನ್ನು ನಕಲು ಅಥವಾ ಕದಿಯುವುದನ್ನು ನಿರ್ಬಂಧಿಸಲಾಗಿದೆ. ಇದು ಶಿಕ್ಷಾರ್ಹ ಅಪರಾಧವಾಗಿದ್ದು ಇದು ಎಚ್ಚರಿಕೆಯ ಸಂದೇಶ.