Breaking News

ವಿವಿಧ ಅಭಿವೃದ್ಧಿ ಕಾಮಗಾರಿಗೆಶಂಕುಸ್ಥಾಪನೆ- ಉದ್ಘಾಟನೆ

Foundation-Laying- Inauguration of various development works

ಜಾಹೀರಾತು
IMG 20250121 WA0389 Scaled

ಯಲಬುರ್ಗಾ ಕ್ಷೇತ್ರದ ಅಭಿವೃದ್ಧಿಗೆ ಹೆಚ್ಚು ಒತ್ತು : ಶಾಸಕ ರಾಯರೆಡ್ಡಿ ಹೇಳಿಕೆ

ಯಲಬುರ್ಗಾ ಪಟ್ಟಣದ ನೂತನ ಸರ್ಕಾರಿ ಉರ್ದು ಪ್ರೌಢ ಕಟ್ಟಡ ಹಾಗೂ ಪಶುಆಸ್ಪತ್ರೆ ನಿರ್ಮಾಣಕ್ಕೆ ಶಂಕುಸ್ಥಾಪನೆ ಮತ್ತು ಡಾ.ಬಿ.ಆರ್.ಅಂಬೇಡ್ಕರ್ ಅವರ ನಿರ್ಮಾಣಗೊಂಡಿರುವ ವಸತಿ ನಿಲಯ ಕಟ್ಟಡವನ್ನು ಸಿಎಂ ಆರ್ಥಿಕ ಸಲಹೆಗಾರ ಹಾಗೂ ಶಾಸಕರಾದ ಶ್ರೀ ಬಸವರಾಜ ರಾಯರೆಡ್ಡಿ ಅವರು ಉದ್ಘಾಟಿಸಿದರು.

ಬಳಕ ಶಾಸಕರು ಮಾತನಾಡಿ, ನನ್ನ ಅವಧಿಯಲ್ಲಿ ಯಲಬುರ್ಗಾ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಹೆಚ್ಚು ಆದ್ಯತೆ ಕೊಟ್ಟಿದ್ದು ಅಭಿವೃದ್ಧಿ ಕೆಲಸಕ್ಕೆ ಎಲ್ಲರೂ ಸಹಕಾರ ನೀಡಬೇಕು, ಶಿಕ್ಷಣ ಕ್ಷೇತ್ರಕ್ಕೆ ಬಹಳ ಮಹತ್ವದ ನೀಡಿದ್ದು ಕ್ಷೇತ್ರದ ಪ್ರತಿಯೊಬ್ಬ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಸಿಗುವ ಉದ್ದೇಶದಿಂದ ಶಿಕ್ಷಣ ಹೆಚ್ಚು ಒತ್ತು ನೀಡಲಾಗಿದೆ ಎಂದು ಶಾಸಕರಾದ ಬಸವರಾಜ ರಾಯರೆಡ್ಡಿಯವರು ಹೇಳಿದರು.

ಈ ವೇಳೆ ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ಗಣ್ಯರು, ಪಕ್ಷದ ಮುಖಂಡರು ಇದ್ದರು.

About Mallikarjun

Check Also

screenshot 2025 10 15 21 38 17 03 6012fa4d4ddec268fc5c7112cbb265e7.jpg

ಸಂಘಟಕಿ ಜ್ಯೋತಿ ಗೊಂಡಬಾಳ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ

Organizer Jyoti Gondbal is the District Women's Congress President. ಕೊಪ್ಪಳ: ಜಿಲ್ಲೆಯ ಆಡಳಿತರೂಢ ಕಾಂಗ್ರೆಸ್ ಪಕ್ಷದ ಮಹಿಳಾ …

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.