Breaking News

ತಾಳ ಬೆಟ್ಟದಲ್ಲಿ ನೂತನ ಶುದ್ಧ ಕುಡಿಯುವ ನೀರಿನ  ಘಟಕಕ್ಕೆ ಚಾಲನೆ : ಶಾಸಕ ಎಂ.ಆರ್ ಮಂಜುನಾಥ್.

Launch of new clean drinking water plant in Tala Hill: MLA MR Manjunath.

ಜಾಹೀರಾತು
ಜಾಹೀರಾತು


ವರದಿ : ಬಂಗಾರಪ್ಪ .ಸಿ.
ಹನೂರು : ಪ್ರಸಿದ್ಧ ಯಾತ್ರ ಸ್ಥಳವಾದ ಶ್ರೀ ಮಲೆ ಮಹದೇಶ್ವರ ಕ್ಷೇತ್ರ ಕ್ಕೆ ತೆರಳುವ ಭಕ್ತರ ಅನುಕೂಲಕ್ಕಾಗಿ ಇಂದು ತಾಳಬೆಟ್ಟದಲ್ಲಿ ಶುದ್ದ ನೀರಿನ ಕುಡಿಯುವ ನೀರಿನ ಘಟಕಕ್ಕೆ ಚಾಲನೆ ನೀಡಲಾಯಿತು ಎಂದು ಶಾಸಕ ಎಮ್ ಆರ್ ಮಂಜುನಾಥ್ ತಿಳಿಸಿದರು.
ನಂತರ ಮಾತನಾಡಿದ ಅವರು ಪ್ಲಾಸ್ಟಿಕ್ ಮುಕ್ತ ಪ್ರದೇಶವನ್ನಾಗಿ ಮಾಡಲು ಅರಣ್ಯ ಇಲಾಖೆ ಮತ್ತು ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ವು ಜೋತೆಗೂಡಿ ಪಣ ತೊಟ್ಟಿರುವುದು ಶ್ಲಾಘನೀಯವಾದ ಸಂಗಾತಿ ಎಂದು ತಿಳಿಸಿದರು .

ಇದೇ ಸಂದರ್ಭದಲ್ಲಿ ಪ್ರಾಧಿಕಾರದ ಕಾರ್ಯದರ್ಶಿ ರಘು.ಡಿ. ಆರ್.ಎಫ್ ಶಿವರಾಜ್ ,ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕರಾದ ಮಂಜೇಶ್ ಗೌಡ,ಚಿನ್ನವೆಂಕಟ್, ವಿಜಯ್ ಕುಮಾರ್ ಹಾಗೂ ಸಾರ್ವಜನಿಕರು ಸೇರಿದಂತೆ ಇನ್ನಿತರರು ಹಾಜರಿದ್ದರು.

About Mallikarjun

Check Also

ಮೂಲ ಸ್ಥಾನವಾದ ಶ್ರೀ ಉರಿಲಿಂಗ ಪೆದ್ದಿ ಮಠ ಶಾಖಾ ಮಠದ ಜೀರ್ಣೋದ್ಧಾರ ಕಾಮಗಾರಿಗೆ ಗುದ್ದಲಿ ಪೂಜೆ : ಶಾಸಕ ಎಮ್ ಆರ್ ಮಂಜುನಾಥ್

Kuddali Puja for the restoration work of Sri Urilinga Peddi Math Branch Math, the original …

Leave a Reply

Your email address will not be published. Required fields are marked *

ಈ ಸುದ್ದಿಯನ್ನು ನಕಲು ಅಥವಾ ಕದಿಯುವುದನ್ನು ನಿರ್ಬಂಧಿಸಲಾಗಿದೆ. ಇದು ಶಿಕ್ಷಾರ್ಹ ಅಪರಾಧವಾಗಿದ್ದು ಇದು ಎಚ್ಚರಿಕೆಯ ಸಂದೇಶ.