Anjanadri Hill Hundi collection of Rs. 28,35,647/-

ಗಂಗಾವತಿ, ತಾಲೂಕಿನ ಆನೆಗುಂದಿ ಶ್ರೀ ಆಂಜನೇಯ ದೇವಸ್ಥಾನ ಅಂಜನಾದ್ರಿ ಬೆಟ್ಟ ದಲ್ಲಿ
ಇಂದು ದಿ,07/03/2025 ರಂದು ಎಂ ಹೆಚ್ ಪ್ರಕಾಶ ರಾವ್ ಕಾರ್ಯನಿರ್ವಾಹಣಾಧಿಕಾರಿಗಳು ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನ ಅಂಜನಾದ್ರಿ ಇವರ ಆದೇಶದ ಪ್ರಕಾರ ಹಾಗೂ ಅವರ ಉಪಸ್ಥಿತಿಯಲ್ಲಿ ಶ್ರೀ ಆಂಜನೆಯ ದೇವಸ್ಥಾನ ಚಿಕ್ಕರಾಂಪೂರ ಅಂಜನಾದ್ರಿ ಬೆಟ್ಟದಲ್ಲಿ ಹುಂಡಿ ತೆರೆಯಲಾಗಿದ್ದು. (ದಿ.20-01-2025 ರಿಂದ 07-03-2025 ರವರೆಗೆ ಒಟ್ಟು 46 ದಿನಗಳ ಅವಧಿಯಲ್ಲಿ) ಒಟ್ಟು ರೂ.28,35,647/- ರೂ ಗಳು ಸಂಗ್ರಹವಾಗಿರುತ್ತದೆ. *ವಿದೇಶಿ ನೋಟುಗಳು,ನಾಣ್ಯಗಳು( * ನೇಪಾಳ್, ಘನ, ಕೆನಡಾ ಮತ್ತು ಇತರೆ ದೇಶ ಗಳು )**ಹುಂಡಿಯಲ್ಲಿ ಸಂಗ್ರಹವಾಗಿರುತ್ತವೆ.
ಈ ಸಂದರ್ಭದಲ್ಲಿ ಕಂದಾಯ ಇಲಾಖೆ ಶಿರಸ್ತೇದಾರಾದ ರವಿಕುಮಾರ್ ನಾಯಕವಾಡಿ , ಸುನಿಲ್ ಕುಮಾರ್ ಕುಲಕರ್ಣಿ ತಹಶೀಲ್ ಕಾರ್ಯಾಲಯದ ಸಿಬ್ಬಂದಿಗಳಾದ ಮಂಜುನಾಥ ಪ್ರ.ದ.ಸ, ಕವಿತಾ ದ್ವಿ.ದ.ಸ. ಮಹಾಲಕ್ಷ್ಮಿ ,ಪೂಜಾ , ಸಂಗೀತ ಗ್ರಾಮ ಆಡಳಿತ ಅಧಿಕಾರಿಗಳು , ವಿಶ್ವನಾಥ ಮಾಲಿಪಾಟಿ, ಜೋಗದ ರವಿ ನಾಯ್ಕ ಆರಾಧನಾ ಸಮಿತಿ ಸದಸ್ಯರು ಹಾಗೂ ಪಿ ಕೆ ಜಿ ಬಿ ಸಣಾಪೂರ ಬ್ಯಾಂಕ್ ಸಿಬ್ಬಂದಿಗಳಾದ ಮ್ಯಾನೇಜರ್ ನವೀನ್ ಕುಮಾರ , ಸತೀಶ್, ಪ್ರವೀಣ್ ಕುಮಾರ ವಿನಾಯಕ ,ಶ್ರೀಮಂತ . ಶ್ಯಾಮ್ PC ಪೋಲಿಸ್ ಸಿಬ್ಬಂದಿ , ಪ್ರವಾಸಿ ಮಿತ್ರರು ಹಾಗೂ ವೆಂಕಟೇಶ ದೇವಸ್ಥಾನದ ಸಿಬ್ಬಂದಿವರ್ಗ, ಮಹಿಳಾ ಸ್ವಯಂ ಸೇವಾ ಸಂಘದವರು ಹಾಜರಿದ್ದರು
ಸದ್ರಿ ಕಾರ್ಯವು ಸಂಪೂರ್ಣವಾಗಿ ಪೊಲೀಸ್ ಬಂದೊಬಸ್ಥ ಹಾಗೂ ಸಿಸಿ ಟಿವಿ ಕ್ಯಾಮೆರಾ ಹಾಗೂ ವಿಡಿಯೋ ಕಣ್ಗಾವಲಿನಲ್ಲಿ ನಡೆಯಿತು
ಕಳೆದ ಬಾರಿ ದಿ .20-01-2025 ರಂದು ಹುಂಡಿ ತೆರೆಯಲಾಗಿತ್ತು ಮೊತ್ತ ರೂ ರೂ.61,64,760 /- ಸಂಗ್ರಹವಾಗಿತ್ತು.