Breaking News

ಭಾರತೀಯ ಜನತಾ ಪಾರ್ಟಿಕಾರ್ಯಾಲಯದಲ್ಲಿ 77ನೇ ಸ್ವಾತಂತ್ರ್ಯ ದಿನಾಚರಣೆ

ಗಂಗಾವತಿ.15/08/2023 ರಂದು ಭಾರತೀಯ ಜನತಾ ಪಾರ್ಟಿ ಕಾರ್ಯಾಲಯದಲ್ಲಿ 77ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಮಾಜಿ ಶಾಸಕರಾದ ಶ್ರೀ ಪರಣ್ಣ ಮುನವಳ್ಳಿ ಅವರು ಧ್ವಜಾರೋಹಣ ಮಾಡುವುದರ ಮೂಲಕ ನೆರವೇರಿಸಿ ನಾಡಿನ ಜನತೆಗೆ 77 ನೇ ಸ್ವಾತಂತ್ರ ದಿನಾಚರಣೆಯ ಶುಭಾಶಯಗಳನ್ನು ಕೋರಿದರು. ಈ ಸಂದರ್ಭದಲ್ಲಿ ಗ್ರಾಮೀಣ ಅಧ್ಯಕ್ಷರಾದ ಚೆನ್ನಪ್ಪ ಮಳಿಗೆಯವರು ನಗರ ಅಧ್ಯಕ್ಷರಾದ ಕಾಶಿನಾಥ್ ಚಿತ್ರಗಾರ ಬಿಜೆಪಿ ಮುಖಂಡರಾದ ಸಿದ್ದರಾಮಯ್ಯ ಸ್ವಾಮಿˌ ವೀರಭದ್ರಪ್ಪ ನಾಯಕ್ ಹನುಮಂತಪ್ಪ ನಾಯಕ್ˌ ಸಾಗರ್ ಮುನವಳ್ಳಿˌ ಹನುಮಂತಪ್ಪ ಚೌಡಕಿ ˌನಗರ ಸಭೆ ಸದಸ್ಯರಾದ ವಾಸುದೇವ್ ನವಲಿ ˌ ಉಮೇಶ್ ಸಿಂಗನಾಳˌ ಪರಶುರಾಮ್ ಮಡ್ಡೇರ್ ˌಮುಖಂಡರಾದ ರಾಘವೇಂದ್ರ ಶೆಟ್ರುˌ ರಾಜಪ್ಪ ಸಿದ್ದಾಪುರˌ ಟಿ ಆರ್ ರಾಯಬಾಗ ˌಶಾಂತ ಮಲ್ಲಯ್ಯ ಸ್ವಾಮಿˌ ಸಂಗಯ್ಯ ಸ್ವಾಮಿ ಶ್ರೀನಿವಾಸ ದೋಳ ಮಹಿಳಾ ಅಧ್ಯಕ್ಷರಾದ ರೇಖಾ ರಾಯ್ ಬಾಗಿ ಮಹಿಳಾ ಸದಸ್ಯರು ಇನ್ನೂ ಅನೇಕ ಮುಖಂಡರು ಭಾಗವಹಿಸಿದ್ದರು.

About Mallikarjun

Check Also

ವೈದ್ಯರ ಭಾರವನ್ನು ಕಡಿಮೆ ಮಾಡುವವರು ಶುಶ್ರೂಷಕಿಯರು : ಡಾ.ಲಿಂಗರಾಜ್‌ಸರ್ಕಾರಿ ಉಪವಿಭಾಗಆಸ್ಪತ್ರೆಯಲ್ಲಿ ವಿಶ್ವ ದಾದಿಯರ ದಿನಾಚರಣೆ

ಗಂಗಾವತಿ,14:ವೈದ್ಯರ ಭಾರವನ್ನು ಕಡಿಮೆ ಮಾಡುವವರು ಶುಶ್ರೂಷಕಿಯರು, ಅವರಿಗೆ ಗೌರವ ಸಲ್ಲಿಸಲೆಂದೇ ಪ್ರತಿ ವರ್ಷ ಮೇ.12 ರಂದು ಅಂತಾರಾಷ್ಟ್ರೀಯ ಶುಶ್ರೂಷಕಿಯರ ದಿನವನ್ನು …

Leave a Reply

Your email address will not be published. Required fields are marked *

ಈ ಸುದ್ದಿಯನ್ನು ನಕಲು ಅಥವಾ ಕದಿಯುವುದನ್ನು ನಿರ್ಬಂಧಿಸಲಾಗಿದೆ. ಇದು ಶಿಕ್ಷಾರ್ಹ ಅಪರಾಧವಾಗಿದ್ದು ಇದು ಎಚ್ಚರಿಕೆಯ ಸಂದೇಶ.