Breaking News

ಕುಂಬಾರ ಹಳ್ಳದಲ್ಲಿ ಸಂಭ್ರಮದಿಂದ ಜರುಗಿದ ಹಾಲೋಕಳಿ

A festive procession took place at Kumbara Halla

ಜಾಹೀರಾತು

ಸಾವಳಗಿ: ಜಮಖಂಡಿ ತಾಲೂಕಿನ ಕುಂಬಾರಹಳ್ಳ ಗ್ರಾಮದಲ್ಲಿ ಶ್ರೀ ಗುರು ಚತ್ರವರ್ತಿ ಸದಾಶಿವ ಚಂದ್ರಗಿರಿ ದೇವಿ ಜಾತ್ರಾ ಮಹೋತ್ಸವ ಹಾಗೂ ಹನುಮಾನ ದೇವರ ಓಕಳಿಯ ನಿಮಿತ್ತ ಹಾಲೋಕಳಿ ಅತ್ಯಂತ ಸಡಗರ ಸಂಭ್ರಮದಿಂದ ಜರುಗಿತು.

ಕುಂಬಾರ ಹಳ್ಳ ಗ್ರಾಮದ ಮಾಳಿ ಮತ್ತು ಮಾರಾಯ ಸಿದ್ದ ಓಣಿಯ ಯುವಕರ ಮಧ್ಯ ಜರುಗಿದ ಓಕಳಿಯು ಅತ್ಯಂತ ತುರಿಸಿನಿಂದ ಕೂಡಿತ್ತು, ಯುವಕರು ಓಕಳಿಯ ಕಂಬ ಏರುವುದು ಅತ್ಯಂತ ರೋಚಕವಾಗಿತ್ತು.

ಜಾತ್ರಾ ಮಹೋತ್ಸವ ಹಾಗೂ ಓಕಾಳಿಯ ಮುಂದಾಳತ್ವವನ್ನು ಹಿರಿಯರಾದ ನ್ಯಾಯವಾದಿ ಸದಾಶಿವ ನ್ಯಾಮಗೌಡ, ಪಿಕೆಪಿಎಸ್ ಸದಸ್ಯ ದುಂಡಪ್ಪ ಬಾಡಗಿ, ನಾಗಪ್ಪ ಸೊನ್ನದ, ಪಿ ಎಲ್ ಡಿ ಇ ಬ್ಯಾಂಕ್ ನಿರ್ದೇಶಕ ಬಸವರಾಜ್ ಮರನೂರ, ಗ್ರಾಮ ಪಂಚಾಯತಿ ಉಪಾಧ್ಯಕ್ಷ ಧರೆಪ್ಪ ಮಂಟೂರ, ಚಾರ್ಟೆಡ್ ಅಕೌಂಟ್ ಧರೆಪ್ಪ ಮರನೂರ, ಗ್ರಾಮ ಪಂಚಾಯತ್, ಪಿಕೆಪಿಎಸ್, ಹಾಲು ಉತ್ಪಾದಕ ಮಂಡಳಿ, ಹಾಗೂ ಸಂಕಲ್ಪ ಸಮಿತಿಯ ಸದಸ್ಯರು ವಹಿಸಿದ್ದರು.

About Mallikarjun

Check Also

ಕಮಲ್ ಹಾಸನ್ ಕ್ಷಮೆ ಕೇಳುವವರೆಗೂಅವರ ಚಿತ್ರಗಳನ್ನು ರಾಜ್ಯದಲ್ಲಿ ಬ್ಯಾನ್ ಮಾಡಬೇಕು: ಬಳ್ಳಾರಿ ರಾಮಣ್ಣ ನಾಯಕ

Kamal Haasan’s films should be banned in the state until he apologizes: Ballari Ramanna Nayak …

Leave a Reply

Your email address will not be published. Required fields are marked *