Breaking News

ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದ ನೂತನ ರಾಜ್ಯ ಉಪಾಧ್ಯಕ್ಷರಾಗಿ

New State Vice President of All Karnataka Brahmin Mahasabha

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಉಪಾಧ್ಯಕ್ಷರಾಗಿ ಕೆ.ಜಿ. ಕುಲಕರ್ಣಿ, ಪ್ರಾಣೇಶ ಮಾದಿನೂರ ನೇಮಕ

ಕೊಪ್ಪಳ, 1- ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದ ನೂತನ ರಾಜ್ಯ ಉಪಾಧ್ಯಕ್ಷರಾಗಿ ಸಮಾಜದ ಹಿರಿಯರಾದ ಡಾ. ಕೆ.ಜಿ. ಕುಲಕರ್ಣಿ ಮತ್ತು ಪ್ರಾಣೇಶ ಮಾದಿನೂರು ಅವರನ್ನು ನೇಮಿಸಿ ಮಹಾಸಭಾದ ನೂತನ ರಾಜ್ಯಾಧ್ಯಕ್ಷ ಎಸ್‌. ರಘುನಾಥ್‌ ಆದೇಶ ಹೊರಡಿಸಿದ್ದಾರೆ.

ಒಂದು ವರ್ಷದ ಅವಧಿಗೆ ಅಥವಾ ಮುಂದಿನ ಆದೇಶದ ತನಕ ಅವರ ಅಧಿಕಾರದ ಅವಧಿ ಇರಲಿದೆ.

ಇತ್ತೀಚೆಗೆ ನಡೆದ ಮಹಾಸಭಾದ ಜಿಲ್ಲಾಪ್ರತಿನಿಧಿ ಚುನಾವಣೆಯಲ್ಲಿ ಪ್ರಾಣೇಶ್ ಅವರು ರಘುನಾಥ್‌ ಬಣದಿಂದ ಸ್ಪರ್ಧಿಸಿದ್ದರು.

About Mallikarjun

Check Also

ಪದವಿ ಶಿಕ್ಷಣ ಉಜ್ವಲ ಭವಿಷ್ಯ ನಿರ್ಮಾಣಕ್ಕೆ ವೇದಿಕೆ ಮಾಡಿಕೊಳ್ಳಿ : ಡಾ.ಸೋಮರಾಜು

Make graduate education a platform for building a bright future: Dr. Somaraju ಗಂಗಾವತಿ: ಹೆಚ್.ಆರ್.ಶ್ರೀ ರಾಮುಲು …

Leave a Reply

Your email address will not be published. Required fields are marked *