Breaking News

ಮಾಜಿ ಸಚಿವರಾದ ಶ್ರೀರಂಗ ದೇವರಾಯಲುನಿಧನ

Former Minister Sriranga Devarayalunidhan

ಗಂಗಾವತಿ. ಸತತ ಐದು ಬಾರಿ(ಕನಕಗಿರಿ-2 ಹಾಗು ಗಂಗಾವತಿ=3)ಶಾಸಕ, ಗಂಗಾವತಿಯ ಹಾಟ್ರಿಕ್ ಹೀರೋ ದೀನ-ದಲಿತರ ಬಂಧು, ಸ್ವಯಂ ಕೃಷಿಕ, ಅಪರೂಪದ ಮಾಣಿಕ್ಯ, ಪಕ್ಷ ನಿಷ್ಠ, ಮೌಲ್ಯಧಾರಿತ-ಸರಳ ಸಜ್ಜನಿಕೆಯ ರಾಜಕಾರಣಿ, ಆನೆಗುಂದಿಯ ಹೆಮ್ಮೆಯ ಪುತ್ರ, ಅಜಾತಾಶತ್ರು ಮಾಜಿ ಸಚಿವರಾದ ಶ್ರೀರಂಗ ದೇವರಾಯಲು ರವರು ಇಂದು ಸಂಜೆ 4 ಗಂಟೆಗೆ ನಿಧಾನವಾಗಿದ್ದಾರೆ ಅವರಿಗೆ ಆ
ದೇವರು ಅವರ ಆತ್ಮಕ್ಕೆ ಶಾಂತಿ ನೀಡಲಿ ಎಂದು ಮಾಜಿ ಶಾಸಕರಾದ ಪರಣ್ಣ ಮುನವಳ್ಳಿ. ಮಾಜಿ ಬಿಜೆಪಿ ಜಿಲ್ಲಾಧ್ಯಕ್ಷರಾದ ವಿರೂಪಾಕ್ಷಪ್ಪ ಸಿಂಗನಾಳ.ಸವರು ಸಂತಾಪ ತಿಳಿಸಿದ್ದರು

About Mallikarjun

Check Also

ಜ್ಞಾನ ವಿಕಾಸ ಸಂಯೋಜಕೀಯರು ಹಮ್ಮಿಕೊಂಡ ಸಭೆ ಯಶಸ್ವಿ

ಗಂಗಾವತಿ: ತಾಲೂಕಿನ ಜ್ಞಾನ ಸಂಯೋಜಕೀಯರ ಸಭೆಯ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, ಕೊಪ್ಪಳ ಜಿಲ್ಲೆಯ  ಗೌರವಾನ್ವಿತ ಜಿಲ್ಲಾ ನಿರ್ದೇಶಕರಾದ  ಪ್ರಕಾಶ ರಾವ್ ದೀಪ …

Leave a Reply

Your email address will not be published. Required fields are marked *

ಈ ಸುದ್ದಿಯನ್ನು ನಕಲು ಅಥವಾ ಕದಿಯುವುದನ್ನು ನಿರ್ಬಂಧಿಸಲಾಗಿದೆ. ಇದು ಶಿಕ್ಷಾರ್ಹ ಅಪರಾಧವಾಗಿದ್ದು ಇದು ಎಚ್ಚರಿಕೆಯ ಸಂದೇಶ.