Breaking News

ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರ

Massive free health check-up camp.

ಜಾಹೀರಾತು

ತಿಪಟೂರು .ನಗರದ ಹಾಸನ ಸರ್ಕಲ್ ಪೆಟ್ರೋಲ್ ಬಂಕ್ ಹಿಂಭಾಗ, ವಿದ್ಯಾನಗರ 3ನೇ ಅಡ್ಡರಸ್ತೆಯ ಹಿರಿಯ ಪತ್ರಕರ್ತರಾದ ಭಾಸ್ಕರ್ ರವರ ಮನೆ ಆವರಣದಲ್ಲಿ ಇಂದು ಗುರುವಾರ ಬೆಳಗ್ಗೆ 10.30 ಗಂಟೆಯಿಂದ 1:30ರ ವರೆಗೆ ಬೃಹತ್ ಉಚಿತ ಆರೋಗ್ಯ ತಪಾಸಣೆ ಶಿಬಿರವನ್ನು ಆರ್ಥಿಕ ಸಾಕ್ಷರತಾ ಕೇಂದ್ರವು ಆಯೋಜಿಸಲಾಗಿದ್ದು. ಮಹಾವೀರ್ ಜೈನ ಹಾಸ್ಪಿಟಲ್ ಬೆಂಗಳೂರು ಮತ್ತು ಸುನಂದ ಕಣ್ಣಿನ ಆಸ್ಪತ್ರೆ ತಿಪಟೂರು ಇವರ ಸಹಯೋಗದಲ್ಲಿ ರಕ್ತದೊತ್ತಡ, ಮಧುಮೇಹ, ಪಾದ ಸಂರಕ್ಷಣೆ, ಅಗತ್ಯ ಉಳ್ಳವರಿಗೆ ಇಸಿಜಿ ಮತ್ತು ಕಣ್ಣಿನ ತಪಾಸಣೆಯನ್ನು ಉಚಿತವಾಗಿ ಆಯೋಜಿಸಲಾಗಿದ್ದು ಮತ್ತು ಆರ್ಥಿಕ ಸಾಕ್ಷರತಾ ಕೇಂದ್ರ ತಿಪಟೂರು ಕಿರಿಯ ಸಲಹೆಗಾರರಿಂದ ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಪ್ರಧಾನ ಮಂತ್ರಿ ಜೀವನ್ ಸುರಕ್ಷೆ ಯೋಜನೆ ಮತ್ತು ಪ್ರಧಾನ ಮಂತ್ರಿ ಜೀವನ್ ಜ್ಯೋತಿ ಯೋಜನೆಯ ಬಗ್ಗೆ ಮಾಹಿತಿ, ಬ್ಯಾಂಕ್ ಗಳ ಕಾರ್ಯಗಾರ ಆರ್ಥಿಕ ಸಲಹೆಗಳನ್ನು ನೀಡಿದರು.

ಕಾರ್ಯಕ್ರಮಕ್ಕೆ ಕರ್ನಾಟಕ ಸಂಪಾದಕ ಮತ್ತು ವರದಿಗಾರ ಸಂಘದ ಜಿಲ್ಲಾಧ್ಯಕ್ಷರಾದ ಭಾಸ್ಕರ್. ಜಿಲ್ಲಾ ಪ್ರಧಾನ ಕಾರ್ಯದರ್ಶಿ ಧರಣೇಶ್ ಕುಪ್ಪಾಳು ತಾಲೂಕ್ ಅಧ್ಯಕ್ಷರ ಟಿ ರಾಜು. ಖಜಾಂಚಿ ಶುಭ ವಿಶ್ವಕರ್ಮ.ಕುಸುಮ ಪತ್ರಕರ್ತರುಗಳು ಸೇರಿದಂತೆ ಪ್ರಮುಖ ಉಪಸ್ಥಿತರಿದ್ದರು.

ವರದಿ. ಮಂಜು ಗುರುಗದಹಳ್ಳಿ

About Mallikarjun

Check Also

ಹೆಚ್ ಎನ್, ಹೊಸೂರು ನರಸಿಂಹಯ್ಯ ನವರ ನೆನಪು..

HN, Hosur Narasimhaiah’s memory.. ಕರುನಾಡು ಕಂಡ ಶ್ರೇಷ್ಠ ಶಿಕ್ಷಣ ತಜ್ಞ, ವಿಚಾರವಾದಿ, ವೈಚಾರಿಕ ಸಂತ, ಪ್ರೀತಿಯ ಮೇಷ್ಟ್ರು, ಸ್ವಾತಂತ್ರ್ಯ …

Leave a Reply

Your email address will not be published. Required fields are marked *