Breaking News

ಛತ್ತಿಸಗಡದಲ್ಲಿಆದಿವಾಸಿಗಳ ಮಾರಣಹೋಮ ನಿಲ್ಲಿಸಿ: ಭಾರಧ್ವಾಜ್

Stop the killing of tribals in Chhattisgarh: Bharadwaj

ಜಾಹೀರಾತು
Screenshot 2025 05 11 20 36 19 20 E307a3f9df9f380ebaf106e1dc980bb6

ಗಂಗಾವತಿ: ಛತ್ತಿಸಘಡದಲ್ಲಿ ಬಿಜೆಪಿ ಸರ್ಕಾರ ಬಂದಾಗಿನಿAದಲೂ ಸುಮಾರು ೩೦೦೦ ಜನ ಆದಿವಾಸಿಗಳ ಹತ್ಯೆಯಾಗಿದ್ದು, ಕೇಂದ್ರ ಸರ್ಕಾರ ಕೂಡಲೇ ಈ ಹತ್ಯೆಗಳನ್ನು ನಿಲ್ಲಿಸಿ ಅವರೊಂದಿಗೆ ಮಾತುಕತೆ ನಡೆಸಬೇಕೆಂದು ಭಾರಧ್ವಾಜ್ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ.
ಛತ್ತಿಸಘಡ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಬಂದಾಗಿನಿAದಲೂ ಸುಮಾರು ೫೦೦೦ ಜನ ಆದಿವಾಸಿಗಳನ್ನು ಹತ್ಯೆ ಮಾಡಿದ್ದು, ಕೂಡಲೇ ಈ ಹತ್ಯೆಗಳನ್ನು ನಿಲ್ಲಿಸಬೇಕು. ಸ್ಥಳೀಯ ಜನರ ಮೇಲೆ ಕೇಂದ್ರ ಸರ್ಕಾರ ಸೈನ್ಯವನ್ನು ಬಳಸುವುದನ್ನು ನಿಲ್ಲಿಸಬೇಕು. ನ್ಯಾಯಕ್ಕಾಗಿ, ಪೌರ ಹಕ್ಕುಗಳಿಗಾಗಿ ಹೋರಾಟ ಮಾಡುವವರನ್ನು, ಆದಿವಾಸಿಗಳನ್ನು ಕೊಲ್ಲುತ್ತಿರುವ ಕೇಂದ್ರ ಸರ್ಕಾರ ಕೂಡಲೇ ದಾಳಿಯನ್ನು ನಿಲ್ಲಿಸಿ ಅವರೊಂದಿಗೆ ಚರ್ಚಿಸಲು ಶಾಂತಿ ಸಭೆಯನ್ನು ಕರೆಯಬೇಕೆಂದು ಕ್ರಾಂತಿಚಕ್ರ ಬಳಗ ಕೇಂದ್ರಕ್ಕೆ ಒತ್ತಾಯಿಸಿದೆ

About Mallikarjun

Check Also

20251015 201304 collage.jpg

ರೈತರು ಕೃಷಿ ಸಂಸ್ಕರಣಾ ಘಟಕ ತರಬೇತಿಯಸದುಪಯೋಗ ಪಡೆದುಕೊಳ್ಳಬೇಕು- ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್

Farmers should take advantage of agro-processing unit training - Union Minister Nirmala Sitharaman ಕೊಪ್ಪಳ ಅಕ್ಟೋಬರ್ …

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.