Breaking News

ಬಂಡಳ್ಳಿ ಗ್ರಾಮದಲ್ಲಿ ಮಲ ತ್ಯಾಜ್ಯ ಘಟಕಕ್ಕೆ ಚಾಲನೆ ನೀಡಿದ ಶಾಸಕರಾದ ಎಮ್ ಆರ್ ಮಂಜುನಾಥ್

MLA MR Manjunath inaugurated the sewage treatment plant in Bandalli village.

ಜಾಹೀರಾತು
Screenshot 2025 06 20 18 25 34 50 6012fa4d4ddec268fc5c7112cbb265e7


ವರದಿ: ಬಂಗಾರಪ್ಪ .ಸಿ .
ಹನೂರು :ಮುಂದಿನ ದಿನಗಳಲ್ಲಿ ಪ್ರತಿ ಹಳ್ಳಿಯಲ್ಲು ಇಂತಹ ಘನ ತ್ಯಾಜ್ಯ ವಿಲೆವಾರಿ ಕೆಲಸ ಮಾಡುವ ಒಂದೊಂದು ಘಟಕಕ್ಕೆ ಚಾಲನೆ ನೀಡಲಾಗುವುದು ಎಂದು ಶಾಸಕರಾದ ಎಂದು ತಿಳಿಸಿದರು. ತಾಲೂಕಿನ ಬಂಡಳ್ಳಿ ಗ್ರಾಮ ಪಂಚಾಯಿತಿಯಲ್ಲಿನ ವ್ಯಾಪ್ತಿಯಲ್ಲಿನ ನಾಗನಕಟ್ಟೆ ಗ್ರಾಮದಲ್ಲಿ ಮಲ ತ್ಯಾಜ್ಯ ವಿಲೇವಾರಿ ಘಟಕಕ್ಕೆ ಸುಮಾರು 89,ಲಕ್ಷ ರೂ ವೆಚ್ಚದ ಕಾಮಗಾರಿಗೆ ಭೂಮಿ ಪೂಜೆಯನ್ನು ನೆರವೇರಿಸಿದ ನಂತರ ಮಾತನಾಡಿದ ಶಾಸಕ ಎಂ.ಆರ್ ಮಂಜುನಾಥ್ ರವರು ಗುತ್ತಿಗೆದಾರರು ಗುಣಮಟ್ಟಕ್ಕೆ ಹೆಚ್ಚಿನ ಆದ್ಯತೆಯನ್ನು ನೀಡಬೇಕಾಗಿದೆ ಅಲ್ಲದೆ ಗ್ರಾಮ ಪಂಚಾಯತಿಯವರು ಎಲ್ಲಾ ರೀತಿಯಲ್ಲಿ ಸ್ವಚ್ಚತೆ ಸೇರಿದಂತೆ ಇನ್ನಿತರರ ಕಾಮಗಾರಿಗಳ ವೀಕ್ಷಣೆ ಮಾಡಿ ಇದರ ಸದುಪಯೋಗ ಪಡಿಸಿಕೊಳ್ಳಲು ಸೂಚಿಸಿದರು.

ಇದೇ ಸಂದರ್ಭದಲ್ಲಿ ಜೆ.ಜೆ.ಎಂ ಎಇಇ ಸುಧನ್ವಾ ನಾಗ್ ,ತಹಶೀಲ್ದಾರ್ ವೈ ಕೆ ಗುರುಪ್ರಸಾದ್,ಕಾರ್ಯಪಾಲಕ ಅಭಿಯಂತರಾದ ಪೂರ್ಣಿಮಾ, ಪಿಡಿಓ ವಿಶ್ವನಾಥ್ ,ವಿ.ಎ ಶೇಷಣ್ಣ,ಹಾಗೂ ಮುಖಂಡರುಗಳಾದ ಜೇಸಿಮ್ ಪಾಷ,ಸೈಯದ್ ಬಸರಾತ್,ಸೈಯದ್ ರಫೀಕ, ಅತಿಕ್,ರಾಹೀಲ್,ವಿಜಯ್ ಕುಮಾರ್,ಶ್ರೀರಂಗಂ,ಎಸ್ ಆರ್ ಮಹದೇವ್,ವೆಂಕಟೇಶ್,ಹಾಗೂ ಇನ್ನಿತರರು ಉಪಸ್ಥಿತರಿದ್ದರು..

About Mallikarjun

Check Also

screenshot 2025 10 15 21 38 17 03 6012fa4d4ddec268fc5c7112cbb265e7.jpg

ಸಂಘಟಕಿ ಜ್ಯೋತಿ ಗೊಂಡಬಾಳ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ

Organizer Jyoti Gondbal is the District Women's Congress President. ಕೊಪ್ಪಳ: ಜಿಲ್ಲೆಯ ಆಡಳಿತರೂಢ ಕಾಂಗ್ರೆಸ್ ಪಕ್ಷದ ಮಹಿಳಾ …

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.