Breaking News

ತಿಪಟೂರು ತಾಲ್ಲೂಕಿನಲ್ಲಿರುವ 38 ಗೊಲ್ಲರಹಟ್ಟಿಗಳನ್ನು. ಕಂದಾಯ ಗ್ರಾಮ ಮಾಡಲು ಮನವಿ.

Request to make 38 Gollarahattis in Tiptur taluk revenue villages.

ತಿಪಟೂರು. ತಾಲ್ಲೂಕಿನ ಕರ್ನಾಟಕ ರಾಜ್ಯ ಕಾಡುಗೊಲ್ಲರ ಸಂಘ ತಿಪಟೂರು ತಾಲೂಕು ಶಾಖೆ ವತಿಯಿಂದ ತಾಲೂಕಿನಲ್ಲಿರುವ ಎಲ್ಲಾ ಗೊಲ್ಲರಟಿಗಳನ್ನು ಕಂದಾಯ ಗ್ರಾಮ ಮಾಡಲು ತಹಸೀಲ್ದಾರ್ ರವರಿಗೆ ಕಾಡು ಗೊಲ್ಲರ ಸಂಘದ ಮುಖಂಡರಿಂದ ಮನವಿ

ಜಾಹೀರಾತು

ಕಾಡುಗೊಲ್ಲರ ಸಂಘದ ತಾಲ್ಲೂಕು ಅಧ್ಯಕ್ಷ ಬಾಲರಾಜು ಮಾತನಾಡಿ ತಾಲೂಕಿನಲ್ಲಿ 38 ಗೊಲ್ಲರಹಟ್ಟಿಗಳಲ್ಲಿ ಕಾಡುಗೊಲ್ಲ ಜನಾಂಗವು ವಾಸ ಮಾಡುತ್ತಿದ್ದು ಇವರುಗಳು ಗ್ರಾಮಠಾಣ ಸರ್ಕಾರಿ ಸರ್ವೇ ನಂಬರ್ ಗೋಮಾಳಗಳಲ್ಲಿ ಹಾಗೂ ಇತರೆ ಜಾಗಗಳಲ್ಲಿ ವಾಸ ಮಾಡುತ್ತಿದ್ದು ಇವರಿಗೆ ನಿರ್ದಿಷ್ಟವಾದ ನಿವೇಶನಗಳು ಹಾಗೂ ದಾಖಲಾತಿಗಳು ಇರುವುದಿಲ್ಲ ಗ್ರಾಮ ಠಾಣ ವ್ಯಾಪ್ತಿಯಲ್ಲಿ ವಾಸವಾಗಿರುವ ಕೆಲವರಿಗೆ ಮಾತ್ರ ಹಕ್ಕುಪತ್ರ ನೀಡಲಾಗಿದ್ದು ಇನ್ನೂ ಉಳಿದ ಮನೆಗಳಿಗೆ ಹಕ್ಕು ಪತ್ರ ವಿತರಣೆ ಆಗಿಲ್ಲ ಹಾಗಾಗಿ ಅಳತೆಗೆ ತಕ್ಕಂತೆ ಹಕ್ಕು ಪತ್ರ ನೀಡಬೇಕೆಂದು ಮನವಿ ಮಾಡಿದರು.
ಈ ಸಂದರ್ಭದಲ್ಲಿ. ಹಿರಿಯ ಮುಖಂಡ ಶಂಕರಪ್ಪ. ರವೀಂದ್ರ ಜಕ್ಕನಹಳ್ಳಿ. ಚಂದ್ರಪ್ಪ. ತಮ್ಮಯಣ್ಣ. ಉಜ್ಜಜ್ಜಿ ರಾಜಣ್ಣ. ಜಯಣ್ಣ. ಮಹೇಂದ್ರ. ಶಶಿಧರ್. ಯತೀಶ್ ಮಹೇಶ್ ಬಸವರಾಜ್ ರಘು ರಾಮಣ್ಣ ಸೇರಿದಂತೆ ಮತರು ಉಪಸ್ಥಿತರಿದ್ದರು..
ವರದಿ ಮಂಜು ಗುರುಗದಹಳ್ಳಿ

About Mallikarjun

Check Also

screenshot 2025 09 05 14 06 33 89 965bbf4d18d205f782c6b8409c5773a4.jpg

ಬಡ ಮತ್ತು ಮಧ್ಯಮವರ್ಗದವರಿಗೆ ಜಿ.ಎಸ್.ಟಿ ಭಾರ ಇಳಿಮುಖ ಸ್ವಾಗತಾರ್ಹ:ಮಾಜಿ ಶಾಸಕ ಪರಣ್ಣಮುನವಳ್ಳಿ

Reduction in GST burden on poor and middle class is welcome: Former MLA Parannamunavalli   …

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.