Breaking News

ಮಹಿಳೆಯರು ಕಾನೂನು ಹೇಗೆ ಬಳಕೆ ಮಾಡಿಕೊಳ್ಳಬಹುದುಎಂದು ವಕೀಲರಾದ ಶ್ರೀಮತಿ ರಾಜೇಶ್ವರಿ  ಅವರಿಂದ ಮಾಹಿತಿ ಪಡೆದ ಮಹಿಳೆಯರು

Women received information from advocate Mrs. Rajeshwari on how women can use the law.

Screenshot 2025 07 22 18 59 58 84 6012fa4d4ddec268fc5c7112cbb265e71287563930022228489 1024x808

ಗಂಗಾವತಿ: ಇಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಿಂಧನೂರು ತಾಲೂಕಿನಿಂದ ಗಂಗಾವತಿ ತಾಲೂಕಿಗೆ ಇಲಾಖೆಗಳ ಭೇಟಿಗೆ ಜ್ಞಾನವಿಕಾಸ ಕೇಂದ್ರದ ಸದಸ್ಯರು  ನ್ಯಾಯಾಲಯಕ್ಕೆ ಭೇಟಿ ಮಾಡಿ ಮಹಿಳೆಯರಿಗೆ ಯಾವ ರೀತಿಯ ಕಾನೂನುಗಳಿವೆ? ಅವುಗಳನ್ನು ನಾವು ಹೇಗೆ ಬಳಕೆ ಮಾಡಿಕೊಳ್ಳಬೇಕು ಎಂದು ವಕೀಲ ರಾದ ಶ್ರೀಮತಿ ರಾಜೇಶ್ವರಿ  ಅವರಿಂದ ಮಾಹಿತಿಯನ್ನು ಪಡೆದರು.
ಸಂದರ್ಭದಲ್ಲಿ ಸಿಂಧನೂರು ತಾಲೂಕಿನ ಜ್ಞಾನವಿಕಾಸ ಸಮನ್ವಯಾಧಿಕಾರಿ ಸಾವಿತ್ರಿ ಹಾಗೂ ಗಂಗಾವತಿ ತಾಲೂಕಿನ ಜಾನವಿಕಾಸ ಸಮನ್ವಯ ಅಧಿಕಾರಿ ಸುಧಾ, ಸೇವಾ ಪ್ರತಿನಿಧಿ ಉಪಸ್ಥಿತರಿದ್ದರು.

ಜಾಹೀರಾತು

About Mallikarjun

Check Also

screenshot 2025 11 11 19 38 54 04 e307a3f9df9f380ebaf106e1dc980bb6.jpg

ಜಿಲ್ಲೆಯ ಯಾವುದೇ ಧಾರ್ಮಿಕ ಮಂದಿರಗಳಲ್ಲಿ ಬಾಲ್ಯ ವಿವಾಹ ಜರುಗದಂತೆ ನೋಡಿಕೊಳ್ಳುವುದು ನಮ್ಮೆಲ್ಲರ ಕರ್ತವ್ಯ : ಡಾ. ಸುರೇಶ ಇಟ್ನಾಳ

It is our duty to ensure that child marriage does not take place in any …

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.