Breaking News

ಸ್ಕೂಟಿ, ಕಾರ್ ಅಪಘಾತ: ಶಾಲಾ ಶಿಕ್ಷಕಿ  ಸಾವು

School teacher dies in scooty, car accident

Screenshot 2025 08 07 08 42 58 11 6012fa4d4ddec268fc5c7112cbb265e72142899709420090324 766x1024

ಕೊಪ್ಪಳ: ಶಾಲೆ ಮುಗಿಸಿಕೊಂಡು

ಜಾಹೀರಾತು

ಮನೆಗೆ ಹೋಗುವಾಗ ದಿ,೬-೮-೨೦೨೫ ಬುಧವಾರ ಸಂಜೆ 6 ಗಂಟೆ ಸುಮಾರಿಗೆ ಸ್ಕೂಟಿಗೆ ಕಾರ್ ಢಿಕ್ಕಿ ಹೊಡೆದ ಕಾರಣ ಶಿಕ್ಷಕಿಯೊ ಬ್ಬರು ಮೃತಪಟ್ಟ ಘಟನೆ ಜುಗಿದೆ. ನಗರದ ಕಿನ್ನಾಳ ರಸ್ತೆಯಲ್ಲಿ ಈ ದುರ್ಘಟನೆ ನಡೆದಿದ್ದು, ಎಸ್ ಎಫ್ ಐ ಶಿಕ್ಷಕಿ ಉಷಾ ರಾಣಿ ಬಡಿಗೇರ್ ಶಾಲೆ ಮುಗಿಸಿಕೊಂಡು ಮನೆಗೆ ಹೋಗುವಾಗ ಶಾಲೆಯ ಶಿಕ್ಷಶಿಕ್ಷಕಿಯ ಸ್ಕೂಟಿಗೆ, ಕಾರ್ ಡಿಕ್ಕಿ ಹೊಡೆದ ಪರಿ ಣಾಮ, ಸ್ಥಳದಲ್ಲಿ ಖಾಸಗಿ ಶಾಲೆಯ ಶಿಕ್ಷಕಿ ಮೃತಪಟ್ಟಿದ್ದಾರೆ. ಕಾರ್ ಚಾಲಕ ಪರಾರಿಯಾಗಿದ್ದಾನೆ. ಶಾಲೆಯಿಂದ

ಮಗಳೊಂದಿಗೆ ಮನೆಗೆ ಹೊರಟಿದ್ದ ಶಿಕ್ಷಕಿ ಮೃತಳಾಗಿದ್ದು, ಮಗುವಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಕೊಪ್ಪಳ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

About Mallikarjun

Check Also

screenshot 2025 11 19 18 50 08 70 6012fa4d4ddec268fc5c7112cbb265e7.jpg

ಸುಳ್ವಾಡಿ ದುರಂತಕ್ಕೆ ಕಾರಣರಾದ ಇಮ್ಮಡಿ ಮಹಾದೇವಸ್ವಾಮಿಗೆ ಜಾಮೀನು ಸಂತ್ರಸ್ತರ ಆಕ್ರೋಶ . Victims' anger over bail granted to …

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.