Breaking News

ಕಾ ಮಹರಾಜ್ ಗಣಪತಿಯ ಧ್ವಜಸ್ತಂಭ ಪ್ರತಿಷ್ಠಾಪನೆ

Installation of the flag pole of Ka Maharaj Ganapati
Screenshot 2025 08 10 21 19 21 20 E307a3f9df9f380ebaf106e1dc980bb66557741413980189504 1024x707

ಗಂಗಾವತಿ : ಗಂಗಾವತಿ ಕಾ ಮಹಾರಾಜ್ ಗಣಪತಿಯ ಧ್ವಜಸ್ತಂಭ ಪೂಜಾ ಕಾರ್ಯಕ್ರಮ ಹಾಗೂ ಗಣಪತಿಯ ನಾಮಫಲಕ ಶನಿವಾರ ಜರುಗಿತು, ವಿಜಯ ವೃಂದ ಯುವಕರ ಸಂಘದಿಂದ ಬಾಬು ಜಗಜೀವನರಾಮ್‌ ವೃತ್ತದ ಮುಂಭಾಗದಲ್ಲಿ ಧ್ವಜಸ್ತಂಭ ಪ್ರತಿಷ್ಠಾಪಿಸಿ

ಜಾಹೀರಾತು

ವಿಶೇಷ ಪೂಜೆ ಸಲ್ಲಿಸಿದರು, 

ಈ ವೇಳೆ ಶಾಂತಕುಮಾರ್ ಮಾತನಾಡಿ

ಪ್ರತಿ ವರ್ಷದಂತೆ ಈ ವರ್ಷವೂ ವಿಜೃಂಭಣೆಯಿಂದ ಗಣೇಶೋತ್ಸವವನ್ನು ಆಚರಿಸಲು ಯುವಕ ಮಂಡಳಿ ಸಜ್ಜಾಗಿದೆ.

ಹೈದರಾಬಾದ್ ನಿಂದ ಗಣೇಶ ಮೂರ್ತಿಯನ್ನು ತರಲಿದ್ದೇವೆ, ಒಟ್ಟಾರೆ ಈ ಬಾರಿಯೂ ಅತಿ ವಿಜೃಂಭಣೆಯಿಂದ ಗಣೇಶೋತ್ಸವವನ್ನು ಆಚರಿಸುತ್ತೇವೆ ಎಂದರು.

 ಈ ಸಂದರ್ಭದಲ್ಲಿ  ಸತೀಶ್,  ರಾಮು ‌ಗಿಡ್ಡ ಶರಣ, ‌ಗುರುರಾಜ್ ವಿಜಯ ವೃಂದ ಸಂಘದ ಪದಾಧಿಕಾರಿಗಳು ಸರ್ವ ಸದಸ್ಯರು ಉಪಸ್ಥಿತರಿದ್ದರು.

About Mallikarjun

Check Also

screenshot 2025 10 09 18 37 46 40 e307a3f9df9f380ebaf106e1dc980bb6.jpg

ಕರ್ನಾಟಕ ಇತಿಹಾಸ ಅಕಾಡೆಮಿ ಪ್ರಶಸ್ತಿಗಳು ಪ್ರಕಟ, ಡಾ. ಶರಣಬಸಪ್ಪ ಕೋಲ್ಕಾರ ಸಂಶೋಧನಾ ಶ್ರೀ ಪ್ರಶಸ್ತಿ ಗೆ ಭಾಜನ  

Karnataka Itihasa Academy Awards announced, Dr. Sharanabasappa Kolkara Research Award conferred ಬೆಂಗಳೂರು:  ಕರ್ನಾಟಕ ಇತಿಹಾಸ ಅಕಾಡೆಮಿ …

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.