Breaking News

ಶ್ರೀ ರಾಘವೇಂದ್ರ ಸ್ವಾಮಿಗಳವರ ಭವ್ಯ ರಥೋತ್ಸವ ಮಾಜಿ ಶಾಸಕ ಪರಣ್ಣ ಮುನವಳ್ಳಿ ಭಾಗಿ

Former MLA Paranna Munavalli participated in Shri Raghavendra Swamy's Grand Rathotsava


Screenshot 2025 08 12 17 13 15 42 965bbf4d18d205f782c6b8409c5773a41334640147970250770 772x1024

ಗಂಗಾವತಿ.. 12.  ಮಂತ್ರಾಲಯದ ಶ್ರೀ ರಾಘವೇಂದ್ರ ಮಹಾಸ್ವಾಮಿಗಳವರ 354ನೆಯ ಆರಾಧನಾ ಮಹೋತ್ಸವದ ಅಪಾರ ಭಕ್ತಾದಿಗಳ ಮಧ್ಯೆ ಶ್ರದ್ಧೆ ಭಕ್ತಿಯಿಂದ ಮಂಗಳವಾರದಂದುಜರಗಿತು.
ಶ್ರೀಮಠದ ಆವರಣದಿಂದ ಹೊರಟ ರಥೋತ್ಸವ ಶ್ರೀ ನಗರೇಶ್ವರ ದೇವಸ್ಥಾನದವರೆಗೆ ಆಗಮಿಸಿ ಮರಳಿತು. ಈ ಸಂದರ್ಭದಲ್ಲಿ ರಾಜಮಾರ್ಗ ಉದ್ದಕ್ಕೂ ಭಕ್ತರು ಉತ್ತತ್ತಿ ನಾಣ್ಯಗಳನ್ನು ಸಮರ್ಪಿಸಿ ಆರತಿಯನ್ನು ಬೆಳಗಿ ತಮ್ಮ ಭಕ್ತಿ ಭಾವವನ್ನು ವ್ಯಕ್ತಪಡಿಸಿದರು. ರಥೋತ್ಸವದ ರಾಜಮಾರ್ಗದ ಉದ್ದಕ್ಕೂ ವೇದ ಮಂತ್ರ ಘೋಷ. ಭಜನೆ ನೃತ್ಯ ಗಳಿಂದ ಜನರಲ್ಲಿ ಭಕ್ತಿಭಾವ ಮೂಡಿಸುವಲ್ಲಿ ಸಫಲತೆಗೊಂಡಿತು. ಈ ಸಂಧರ್ಭ ದಲ್ಲಿ ಮಾಜಿ  ಶಾಸಕರ ಪರಣ್ಣ ಮುನವಳ್ಳಿ ಭಾಗಿಯಾಗಿ   ಶ್ರೀ ರಾಘವೇಂದ್ರ ಸ್ವಾಮಿಗಳಆಶಿರ್ವಾದ ಪಡೆದರು.

ಜಾಹೀರಾತು

About Mallikarjun

Check Also

20251015 201304 collage.jpg

ರೈತರು ಕೃಷಿ ಸಂಸ್ಕರಣಾ ಘಟಕ ತರಬೇತಿಯಸದುಪಯೋಗ ಪಡೆದುಕೊಳ್ಳಬೇಕು- ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್

Farmers should take advantage of agro-processing unit training - Union Minister Nirmala Sitharaman ಕೊಪ್ಪಳ ಅಕ್ಟೋಬರ್ …

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.