Breaking News

ಮಾಜಿ ಪ್ರಧಾನಿ ರಾಜೀವ್ ಗಾಂಧಿ ರಾಜ್ಯಮಟ್ಟದ ಶ್ರೇಷ್ಠ ಶಿಕ್ಷಕ ಪ್ರಶಸ್ತಿಗೆ,,! ಶಿಕ್ಷಕ ಮಲ್ಲೇಶಪ್ಪ ಭಾಜನ ಅಭಿನಂದನೆ





ಗಂಗಾವತಿ :04 ಒಬ್ಬ ಶಿಕ್ಷಕನಿಗೆ ಯಾವದೇ ಪ್ರಶಸ್ತಿಗಳು ಅರಸಿ ಬರಬೇಕಾದರೇ ಸಮಾಜದಲ್ಲಿ ಅವರ ಕಾರ್ಯ ವೈಖರಿ ಹಾಗೂ ಶಿಕ್ಷಣಕ್ಕೆ ನೀಡುತ್ತಿರುವ ಮಹತ್ವವವನ್ನು ಗುರುತಿಸಿ ಗೌರವ ಹಾಗೂ ಪ್ರಶಸ್ತಿಗಳು ಲಭಿಸುತ್ತವೆ ಎಂದು ಶ್ರೀ ರಾಜೇಶ್ವರಿ ವಿದ್ಯಾ ಸಂಸ್ಥೆಯ ಅಧ್ಯಕ್ಷ ವಿ.ಸಣ್ಣಪ್ಪ ಹೇಳಿದರು.

ಜಾಹೀರಾತು
Former Prime Minister Rajiv Gandhi State-level Great Teacher Award! Congratulations to teacher Malleshappa Bhajan

ಅವರು ಬಸಾಪಟ್ಟಣದ ಶ್ರೀ ರಾಜೇಶ್ವರಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ಮಲ್ಲೇಶಪ್ಪ ಬೆಂಕಿ ಗೊಂಡಬಾಳ ಇವರಿಗೆ ಮಾಜಿ ಪ್ರಧಾನಿ ರಾಜೀವ್ ಗಾಂಧಿ ರಾಜ್ಯಮಟ್ಟದ ಶ್ರೇಷ್ಠ ಶಿಕ್ಷಕ ಪ್ರಶಸ್ತಿಗೆ ಭಾಜನರಾಗಿದ್ದಕ್ಕಾಗಿ ಶಿಕ್ಷಕ ಮಲ್ಲೇಶಪ್ಪ ಅವರಿಗೆ ಅಭಿನಂದನೆ ತಿಳಿಸಿ ಮಾತನಾಡಿದರು.

ಹಾಗೂ ಇನ್ನೂಳಿದಂತೆಕೆ.ಪಿ.ಸಿ.ಸಿ ಶಿಕ್ಷಕರ ಘಟಕದ
ಬಸವರಾಜ ಗುರಿಕಾರ, ಕಾರ್ಯದರ್ಶಿ ರುದ್ರೇಶಪ್ಪ ಡ್ಯಾಗಿ, ಆಡಳಿತ ಮಂಡಳಿಯ ಸದಸ್ಯರು ಹಾಗೂ ಮುಖ್ಯ ಗುರುಗಳಾದ ನಿಂಗಪ್ಪ ಗುಂಡೂರ ಶಿಕ್ಷಕರಾದ ಪ್ರವೀಣ್ ಕುಮಾರ್ ಶ್ರೀಮತಿ ಲಕ್ಷ್ಮಿ, ಹನುಮೇಶ್ ಬಿಂಗಿ, ರಾಘವೇಂದ್ರ ರೆಡ್ಡಿ, ನಾಗಭೂಷಣ್, ಶಂಕ್ರಪ್ಪ, ಮಹಮದ್ ಹನೀಫ್, ಭರತ ಜಗದೀಶ, ರತ್ನ ಶ್ರೀಮತಿ ಮಂಜುಳಾ, ಶ್ರೀಮತಿ ಕವಿತಾ ಶ್ರೀಮತಿ ಜ್ಯೋತಿ ಸೇರಿದಂತೆ ಶಿಕ್ಷಕರ ಬಳಗದವರು ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

About Mallikarjun

Check Also

screenshot 2025 09 05 14 06 33 89 965bbf4d18d205f782c6b8409c5773a4.jpg

ಬಡ ಮತ್ತು ಮಧ್ಯಮವರ್ಗದವರಿಗೆ ಜಿ.ಎಸ್.ಟಿ ಭಾರ ಇಳಿಮುಖ ಸ್ವಾಗತಾರ್ಹ:ಮಾಜಿ ಶಾಸಕ ಪರಣ್ಣಮುನವಳ್ಳಿ

Reduction in GST burden on poor and middle class is welcome: Former MLA Parannamunavalli   …

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.