Breaking News

ತಿಪಟೂರು:ಸಚಿವ ಸ್ಥಾನ ಬಿಡಲಿ ಇಲ್ಲ ಜಿಲ್ಲೆ ಬಿಡಲಿ – ಶಾಸಕ ಕೆ ಷಡಕ್ಷರಿ ನೇರ ವಾಗ್ದಾಳಿ.

Tipaturu: Leave the minister seat or leave the district – MLA K Shadakshari direct attack.

‘ತಿಪಟೂರನ್ನು ಜಿಲ್ಲೆಯನ್ನಾಗಿಸಲು ಯಾವ ತ್ಯಾಗ ಮಾಡಲು ಸಿದ್ಧ. ಯಾವುದೇ ಕಾರಣಕ್ಕೂ ಇತರೆ ತಾಲ್ಲೂಕುಗಳಿಗೆ ಅವಕಾಶ ನೀಡುವುದಿಲ್ಲ’ ಎಂದು ಶಾಸಕ ಕೆ.ಷಡಕ್ಷರಿ ತಿಳಿಸಿದರು.

ನಗರದ ಒಕ್ಕಲಿಗರ ಸಮುದಾಯ ಭವನದಲ್ಲಿ ನಡೆದ ಶಿಕ್ಷಕರ ದಿನಾಚರಣೆ, ನಿವೃತ್ತ ಶಿಕ್ಷಕರಿಗೆ ಸನ್ಮಾನ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು

ಆಡಳಿತ, ಅಭಿವೃದ್ಧಿ ಹಿತದೃಷ್ಟಿಯಿಂದ ತುಮಕೂರು ಜಿಲ್ಲೆಯನ್ನು ಇಬ್ಬಾಗ ಮಾಡಿ ತಿಪಟೂರನ್ನು ಜಿಲ್ಲಾ ಕೇಂದ್ರವನ್ನು ಘೋಷಣೆ ಮಾಡಲು ಬೇಡಿಕೆ ಸಲ್ಲಿಸಲಾಗಿದೆ. ಜಿಲ್ಲೆಯಲ್ಲಿ ಇತರರು ತಾಲ್ಲೂಕು ಕೇಂದ್ರವನ್ನು ಜಿಲ್ಲೆ ಮಾಡಲಿ ಎಂಬ ಹಂಬಲ ಹೊಂದಿದ್ದಾರೆ. ಮಧುಗಿರಿ ರಾಜಣ್ಣ ಸಹ ಸ್ಪರ್ಧೆಯಲ್ಲಿ ಇದ್ದಾರೆ. ಅವರು ಈಗಾಗಲೇ ಸಚಿವರಾಗಿದ್ದು ಜಿಲ್ಲೆಯ ಕನಸನ್ನು ಬಿಡಲಿ ಅಥವಾ ಸಚಿವ ಸ್ಥಾನ ಬಿಡಲಿ ಇದೆ ವೇಳೆ ಅವರು ನೇರವಾಗಿ ವಾಗ್ದಾಳಿ ನೆಡೆಸಿದರು.

About Mallikarjun

Check Also

ವೈದ್ಯರ ಭಾರವನ್ನು ಕಡಿಮೆ ಮಾಡುವವರು ಶುಶ್ರೂಷಕಿಯರು : ಡಾ.ಲಿಂಗರಾಜ್‌ಸರ್ಕಾರಿ ಉಪವಿಭಾಗಆಸ್ಪತ್ರೆಯಲ್ಲಿ ವಿಶ್ವ ದಾದಿಯರ ದಿನಾಚರಣೆ

ಗಂಗಾವತಿ,14:ವೈದ್ಯರ ಭಾರವನ್ನು ಕಡಿಮೆ ಮಾಡುವವರು ಶುಶ್ರೂಷಕಿಯರು, ಅವರಿಗೆ ಗೌರವ ಸಲ್ಲಿಸಲೆಂದೇ ಪ್ರತಿ ವರ್ಷ ಮೇ.12 ರಂದು ಅಂತಾರಾಷ್ಟ್ರೀಯ ಶುಶ್ರೂಷಕಿಯರ ದಿನವನ್ನು …

Leave a Reply

Your email address will not be published. Required fields are marked *

ಈ ಸುದ್ದಿಯನ್ನು ನಕಲು ಅಥವಾ ಕದಿಯುವುದನ್ನು ನಿರ್ಬಂಧಿಸಲಾಗಿದೆ. ಇದು ಶಿಕ್ಷಾರ್ಹ ಅಪರಾಧವಾಗಿದ್ದು ಇದು ಎಚ್ಚರಿಕೆಯ ಸಂದೇಶ.