Breaking News

ಸುಳ್ಯ :ಭೀಮ್ ಆರ್ಮಿ ಕ್ರೀಡಾ ತಂಡ ಅಸ್ತಿತ್ವಕ್ಕೆ

Sulya: For existence of Bheem Army sports team

ಜಾಹೀರಾತು

ಸುಳ್ಯ :ತಾಲೂಕಿನ ಅಂಬೇಡ್ಕರ್ ಆದರ್ಶ ಸೇವಾ ಸಮಿತಿಯ ಕಾರ್ಯದರ್ಶಿ ಸುನೀಲ್ ಬಿ.ಆರ್. ಗಂಧದಗುಡ್ಡೆ ಕಾಂತಮಂಗಲ,ಮತ್ತು ಚಿದಾನಂದ ಗಂಧದಗುಡ್ಡೆ ಇವರ ನೇತೃತ್ವದಲ್ಲಿ ನೂತನ ಭೀಮಾ ಆರ್ಮಿ ಕ್ರೀಡಾ ಸಂಘಟನೆ ಆಸ್ತಿತ್ವಗೊಂಡಿದೆ ಇದಕ್ಕೆ ಕರ್ನಾಟಕ ಮತೀನ್ ಕುಮಾರ್ ಭೀಮಾ ಆರ್ಮಿ ಸಂಘಟನೆ ಸಂಪೂರ್ಣ ಸಹಕಾರ ನೀಡುತ್ತದೆ ಎಂದು ಕರ್ನಾಟಕ ಭೀಮಾ ಆರ್ಮಿ ಸಂಘಟನೆಯ ರಾಜ್ಯಾ ಉಪಾಧ್ಯಕ್ಷರಾದ ಪಂಡಿತ್ ಜಯಕುಮಾರ್ ಹಾದಿಗೆ ತಿಳಿಸಿದರು ಗೌರವ ಸಲಹೆಗಾರರಾಗಿ ಸುಂದರ ಬಾಡೇಲು ಹಾಗೂ ಚಂದ್ರಶೇಖರ ಪಲ್ಲತ್ತಡ್ಕ ರವರನ್ನು ನೇಮಕ ಮಾಡಿದ್ದಾರೆ

About Mallikarjun

Check Also

ಕಮಲ್ ಹಾಸನ್ ಕ್ಷಮೆ ಕೇಳುವವರೆಗೂಅವರ ಚಿತ್ರಗಳನ್ನು ರಾಜ್ಯದಲ್ಲಿ ಬ್ಯಾನ್ ಮಾಡಬೇಕು: ಬಳ್ಳಾರಿ ರಾಮಣ್ಣ ನಾಯಕ

Kamal Haasan’s films should be banned in the state until he apologizes: Ballari Ramanna Nayak …

Leave a Reply

Your email address will not be published. Required fields are marked *