ಕಲ್ಯಾಣ ಕರ್ನಾಟಕದಂತಹ ವಿಶಿಷ್ಟ ಸಾಮಾಜಿಕ ಹಿನ್ನೆಲೆಯ ಪ್ರದೇಶಗಳಲ್ಲಿ ಸರ್ಕಾರಿ ಶಾಲೆಗಳ ಅಸ್ತಿತ್ವ ಮತ್ತು ಅಭಿವೃದ್ಧಿ ಅತ್ಯಂತ ಅಗತ್ಯವಾಗಿದೆ. ಕೇವಲ ಭೌತಿಕ ಸೌಲಭ್ಯಗಳಿಗಿಂತ ಗುಣಮಟ್ಟದ ಶಿಕ್ಷಣ ಮತ್ತು ವಿದ್ಯಾರ್ಥಿಗಳ ವ್ಯಕ್ತಿತ್ವ ನಿರ್ಮಾಣಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಅವರು ಅಭಿಪ್ರಾಯಪಟ್ಟರು.
ಜಾಹೀರಾತು

.ಯುವಕರ ತಂಡ ಹಾಗೂ ಶಾಲಾ ಶಿಕ್ಷಕರು ದಾಖಲಾತಿ ಆಂದೋಲನದ ಮೂಲಕ ಶಾಲೆಯನ್ನು ಪುನಶ್ಚೇತನಗೊಳಿಸಲು ಮಾಡುತ್ತಿರುವ ಪ್ರಯತ್ನ ಶ್ಲಾಘನೀಯವಾಗಿದೆ. ಶಾಲೆಯ ಬೋಧನೆ ಹಾಗೂ ಬೋಧನೇತರ ಚಟುವಟಿಕೆಗಳ ಉನ್ನತೀಕರಣಕ್ಕಾಗಿ ಇಲಾಖೆಯ ವತಿಯಿಂದ ಎಲ್ಲ ರೀತಿಯ ಸಹಕಾರ ನೀಡಲಾಗುವುದು ಎಂದು ಅವರು ತಿಳಿಸಿದರು.
Total Views:
4
ಜಾಹೀರಾತು




