Breaking News

ಗಣೇಶೋತ್ಸವದಲ್ಲಿ ವನಸಿರಿ ಫೌಂಡೇಶನ್ ವತಿಯಿಂದ 200ಸಸಿಗಳ ವಿತರಣೆ

Distribution of 200 saplings by Vanasiri Foundation on Ganeshotsavam

ಜಾಹೀರಾತು
IMG 20230925 WA0044 300x135

ಸಿಂಧನೂರು ನಗರದ ರಾಮ ಕಿಶೋರ ಕಾಲೋನಿಯಲ್ಲಿ ವ ವಿವೇರಾ ಗ್ರ್ಯಾಂಡ್ 38 ನೇ ವರ್ಷದ ಗಣೇಶೋತ್ಸವ ಕಾರ್ಯಕ್ರಮದಲ್ಲಿ ವನಸಿರಿ ಫೌಂಡೇಶನ್ ವತಿಯಿಂದ 200ಸಸಿಗಳನ್ನ ವಿತರಣೆ ಮಾಡಲಾಯಿತು.ಪ್ರತಿ ವರ್ಷ ವನಸಿರಿ ಫೌಂಡೇಶನ್ ವತಿಯಿಂದ ಸಸಿಗಳನ್ನು ವಿತರಣೆ ಮಾಡುತ್ತಿರುವ ಕಾರ್ಯಕ್ಕೆ ಮಹಿಳೆಯರೆಲ್ಲರೂ ಮೆಚ್ಚುಗೆ ವ್ಯಕ್ತಪಡಿಸಿ,ಸಂತೋಷ ಸಡಗರದಿಂದ ಸಸಿಗಳನ್ನು ತೆಗೆದುಕೊಂಡು ಹೋದರು.

ಈ ಸಂದರ್ಭದಲ್ಲಿ ಪರಿಸರ ರಾಜ್ಯ ಪ್ರಶಸ್ತಿ ಪುರಸ್ಕೃತರು ಹಾಗೂ ವನಸಿರಿ ಫೌಂಡೇಶನ್ ಅದ್ಯಕ್ಷರಾದ ಅಮರೇಗೌಡ ಮಲ್ಲಾಪುರ,ಜಿಲ್ಲಾ ಮಹಿಳಾ ಅಧ್ಯಕ್ಷೆ ಸಂಗೀತ ಸಾರಂಗಮಠ,ಗೌರವ ಅಧ್ಯಕ್ಷೆ ರಾಜೇಶ್ವರಿ ತಡಕಲ್,ಶಿವು ಲಯನ್ಸ್ ಕ್ಲಬ್,ಇನ್ನೂ ಹಲವಾರು ಮಹಿಳೆಯರು, ಯುವಕರು ಉಪಸ್ಥಿತರಿದ್ದರು.

About Mallikarjun

Check Also

20251015 201304 collage.jpg

ರೈತರು ಕೃಷಿ ಸಂಸ್ಕರಣಾ ಘಟಕ ತರಬೇತಿಯಸದುಪಯೋಗ ಪಡೆದುಕೊಳ್ಳಬೇಕು- ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್

Farmers should take advantage of agro-processing unit training - Union Minister Nirmala Sitharaman ಕೊಪ್ಪಳ ಅಕ್ಟೋಬರ್ …

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.