Breaking News

ಅ.13 ರಂದು ಕೆಡಿಪಿ ಸಭೆ

KDP meeting on A.13

ಗಂಗಾವತಿ: ತಾಲೂಕು ಪಂಚಾಯತ್‌ ಮಂಥನ ಸಭಾಂಗಣದಲ್ಲಿ ಅ.13 ರಂದು ಶಾಸಕರಾದ ಶ್ರೀ ಗಾಲಿ ಜನಾರ್ಧನ ರೆಡ್ಡಿ ಅವರ ಅಧ್ಯಕ್ಷತೆಯಲ್ಲಿ 2023-24 ನೇ ಸಾಲಿನ ತಾಲೂಕು ಮಟ್ಟದಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ (ಕೆ.ಡಿ.ಪಿ.) ಸಭೆಯನ್ನು ಆಯೋಜಿಸಲಾಗಿದೆ.

ಆದ್ದರಿಂದ ಗಂಗಾವತಿ ತಾಲೂಕು ಮಟ್ಟದ ಇಲಾಖಾ ಅಧಿಕಾರಿಗಳು , 2023-24 ನೇ ಸಾಲಿನ ಮೇ ಅಂತ್ಯದ ವರೆಗೆ ಸಾಧಿಸಿದ ಎಲ್ಲಾ ಯೋಜನೆಗಳ ಸಂಪೂರ್ಣ ಮಾಹಿತಿಯ ಪ್ರಗತಿ ವರದಿಯೊಂದಿಗೆ ಸಭೆಗೆ ಹಾಜರಾಗಲು ತಾ.ಪಂ ಮಾನ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಲಕ್ಷ್ಮೀದೇವಿ ಅವರು ಕೋರಿರುತ್ತಾರೆ.

About Mallikarjun

Check Also

ಕರ್ನಾಟಕ ಗ್ರಾಮೀಣ ಬ್ಯಾಂಕ್ ಸಿಬ್ಬಂದಿ ಕಿರುಕುಳ ತಪ್ಪಿಸಿ..!

12೦೦ ಗ್ರಾಹಕರಿಗೆ ಜೀವ ಭದ್ರತೆ ಒದಗಿಸಬೇಕೆಂದು ರಕ್ಷಣಾ ವೇದಿಕೆ ಮನವಿ: ಗಂಗಾವತಿ: 2018ನೇ ಸಾಲಿನಲ್ಲಿ lಗಂಗಾವತಿ ತಾಲೂಕು ಕರ್ನಾಟಕ ಗ್ರಾಮೀಣ …

Leave a Reply

Your email address will not be published. Required fields are marked *

ಈ ಸುದ್ದಿಯನ್ನು ನಕಲು ಅಥವಾ ಕದಿಯುವುದನ್ನು ನಿರ್ಬಂಧಿಸಲಾಗಿದೆ. ಇದು ಶಿಕ್ಷಾರ್ಹ ಅಪರಾಧವಾಗಿದ್ದು ಇದು ಎಚ್ಚರಿಕೆಯ ಸಂದೇಶ.