Breaking News

ವಿಜಯ ದಶಮಿ ಅಂಗವಾಗಿ ಕಲ್ಯಾಣ ಕ್ರಾಂತಿ ಸಂಸ್ಮರಣ ಕಾರ್ಯಕ್ರಮ ಪ್ರಾರಂಭ

Kalyan Kranti commemoration program started as part of Vijaya Dashami


ಗಂಗಾವತಿ,16: ರವಿವಾರ ವಿಜಯ ದಶಮಿ ಅಂಗವಾಗಿ ಕಲ್ಯಾಣ ಕ್ರಾಂತಿ ಸಂಸ್ಮರಣ ಕಾರ್ಯಕ್ರಮದ ಮೊದಲ ದಿನ ಗುರು ಬಸವಣ್ಣನವರ ಪೂಜೆ ಪ್ರಾರ್ಥನೆ, ಹಾಗೂ ಉಪನ್ಯಾಸ ಕಾರ್ಯಕ್ರಮ, ಶ್ರೀನಿವಾಸ ಭಾವಿಕಟ್ಟೆ ಇವರ ಮನೆಯಲ್ಲಿ ಅತ್ಯಂತ ಯಶಸ್ವಿಯಾಗಿ ನಡೆಯಿತು, ಈ ದಿನದ ಉಪನ್ಯಾಸವನ್ನು ರಾಷ್ಟ್ರೀಯ ಬಸವ ದಳದ ನಿಕಟಪೂರ್ವ ಕಾರ್ಯದರ್ಶಿಗಳಾದ ಶರಣ ಲಿಂಗಪ್ಪ ತಟ್ಟಿ ಶರಣರು ನೀಡಿದರು

ಈಕಾರ್ಯಕ್ರಮದಲ್ಲಿ ರಾಷ್ಟ್ರೀಯ ಬಸವದಳ,ಬಸವಕೇಂದ್ರ, ಬಸವಾಭಿಮಾನಿಗಳು ಭಾಗವಹಿಸಿದ್ದರು.

ರಾಷ್ಟ್ರೀಯ ಬಸವ ದಳ ಗಂಗಾವತಿ
ಶರಣು ಶರಣಾರ್ಥಿ🙏🙏

About Mallikarjun

Check Also

ವೈದ್ಯರ ಭಾರವನ್ನು ಕಡಿಮೆ ಮಾಡುವವರು ಶುಶ್ರೂಷಕಿಯರು : ಡಾ.ಲಿಂಗರಾಜ್‌ಸರ್ಕಾರಿ ಉಪವಿಭಾಗಆಸ್ಪತ್ರೆಯಲ್ಲಿ ವಿಶ್ವ ದಾದಿಯರ ದಿನಾಚರಣೆ

ಗಂಗಾವತಿ,14:ವೈದ್ಯರ ಭಾರವನ್ನು ಕಡಿಮೆ ಮಾಡುವವರು ಶುಶ್ರೂಷಕಿಯರು, ಅವರಿಗೆ ಗೌರವ ಸಲ್ಲಿಸಲೆಂದೇ ಪ್ರತಿ ವರ್ಷ ಮೇ.12 ರಂದು ಅಂತಾರಾಷ್ಟ್ರೀಯ ಶುಶ್ರೂಷಕಿಯರ ದಿನವನ್ನು …

Leave a Reply

Your email address will not be published. Required fields are marked *

ಈ ಸುದ್ದಿಯನ್ನು ನಕಲು ಅಥವಾ ಕದಿಯುವುದನ್ನು ನಿರ್ಬಂಧಿಸಲಾಗಿದೆ. ಇದು ಶಿಕ್ಷಾರ್ಹ ಅಪರಾಧವಾಗಿದ್ದು ಇದು ಎಚ್ಚರಿಕೆಯ ಸಂದೇಶ.