Breaking News

ಉಪ್ಪಾರಸಮುದಾಯದ ವಿದ್ಯಾರ್ಥಿಗಳುಮುಖ್ಯವಾಹಿನಿಗೆ ಬರಬೇಕು : ನಾಗರಾಜು ಉಪ್ಪಾರ್ ಅಭಿಮತ .

Uppar community students should come mainstream: Nagaraju Uppar Abhimata.

ಜಾಹೀರಾತು
IMG 20231030 WA0433 300x135


ವರದಿ : ಬಂಗಾರಪ್ಪ ಸಿ ಹನೂರು .
ಹನೂರು :ನಮ್ಮ ಸಮುದಾಯದ ಮಕ್ಕಳು
ಉತ್ತಮ ವ್ಯಾಸಂಗ ಪಡೆದು ಮುಖ್ಯ ವಾಹನಿಗೆ ಬರಬೇಕು ಆಗ ಮಾತ್ರ ನಾವುಗಳು ಆರ್ಥಿಕವಾಗಿ ಮುಂದೆಬರಲು ಸಾದ್ಯವಾಗಿದೆ ಎಂದು ಕರ್ನಾಟಕ ರಾಜ್ಯ ಕಾಂಗ್ರೆಸ್ ಕೆಪಿಸಿಸಿ ವಿಭಾಗ ಒಬಿಸಿ ರಾಜ್ಯ ಪ್ರಧಾನ ಕಾರ್ಯದರ್ಶಿ, ನಾಗರಾಜ್ ಅಭಿಮತ ವ್ಯಕ್ತಪಡಿಸಿದರು.

ಹನೂರು ಪಟ್ಟಣದ ಪ್ರವಾಸ ಮಂದಿರದಲ್ಲಿ ಉಪ್ಪಾರ ಸಮುದಾಯದ ಮುಖಂಡರುಗಳಿಂದ ಸನ್ಮಾನಿಸಿಕೊಂಡ ನಂತರ ಮಾತನಾಡಿದ ನಮ್ಮ ಸಮಾಜದ ಮಕ್ಕಳು ಮುಖ್ಯ ವಾಹಿನಿಗೆ ಬರಬೇಕು ಜೊತೆಗೆ ಸರ್ಕಾರದಿಂದ ಸಿಗುವ ಸೌಲಭ್ಯಗಳನ್ನು ಪಡೆದುಕೊಂಡು ಸದ್ಬಳಕೆ ಮಾಡಿಕೊಳ್ಳುವ ಮೂಲಕ , ಆರ್ಥಿಕವಾಗಿ ಸದೃಢರಾಗಬೇಕು ಎಂದರು .
ಇದೇ ಸಂದರ್ಭದಲ್ಲಿ ತಾಲೂಕಿನ ವಿವಿಧ ಗ್ರಾಮದ ಮುಖಂಡರು ಹಾಜರಿದ್ದರು.

About Mallikarjun

Check Also

screenshot 2025 11 11 19 38 54 04 e307a3f9df9f380ebaf106e1dc980bb6.jpg

ಜಿಲ್ಲೆಯ ಯಾವುದೇ ಧಾರ್ಮಿಕ ಮಂದಿರಗಳಲ್ಲಿ ಬಾಲ್ಯ ವಿವಾಹ ಜರುಗದಂತೆ ನೋಡಿಕೊಳ್ಳುವುದು ನಮ್ಮೆಲ್ಲರ ಕರ್ತವ್ಯ : ಡಾ. ಸುರೇಶ ಇಟ್ನಾಳ

It is our duty to ensure that child marriage does not take place in any …

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.