Breaking News

ಹನೂರು ಪಶು ಆಸ್ಪತ್ರೆಯಲ್ಲಿರೈತರುಗಳಿಗೆ ಜಾನುವಾರುಗಳ ಮೇವಿನ ಬೀಜಗಳನ್ನು ವಿತರಣೆಮಾಡಲಾಯಿತು

Cattle fodder seeds were distributed to the farmers at Hanur Animal Hospital

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು


ವರದಿ : ಬಂಗಾರಪ್ಪ ಸಿ ಹನೂರು.
ಹನೂರು ತಾಲ್ಲೂಕಿನಾದ್ಯಂತ ಬರ ಘೋಷಣೆ ಯಾಗಿರುವುದರಿಂದ ಇಂದು ಹನೂರು ಪಟ್ಟಣದ ಸರ್ಕಾರಿ ಪಶುವೈದ್ಯ ಆಸ್ಪತ್ರೆಯಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಆಸಕ್ತ ನಮ್ಮ ರೈತರುಗಳಿಗೆ ಮೇವಿನ ಬೀಜಗಳಾದ ಹೈಬ್ರಿಡ್ ಜೊವಾರ್ .ಬಾಜ್ರ ಗಳ ತಳಿಯನ್ನು ವಿತರಿಸಲಾಯಿತು , ಈ ಬೀಜದಿಂದ ಮುಂದಿನ ದಿನಗಳಲ್ಲಿ ಮಳೆಯಾಗುವ ಸಮಯದಲ್ಲಿ ಬೀಜಗಳನ್ನು ಬಿತ್ತಿ ತಮ್ಮ ತಮ್ಮ ಜಾನುವಾರುಗಳನ್ನು ಮೇವಿನ ಕೊರತೆಯಾಗದಂತೆ ನೋಡಿಕೊಳ್ಳಬೇಕೆಂದು ಹನೂರು ತಾಲ್ಲೂಕಿನ ಪಶುವೈದ್ಯಾಧಿಕಾರಿಗಳಾದ ಸಿದ್ದರಾಜು ತಿಳಿಸಿದರು . ಇದೇ ಸಂದರ್ಭದಲ್ಲಿ ಸಿಬ್ಬಂದಿಗಳಾದ ರಾಜು .ನವೀನ್ .ಸೇರಿದಂತೆ ರೈತ ಮುಖಂಡರುಗಳು ಹಾಜರಿದ್ದರು .

About Mallikarjun

Check Also

ಜಿಲ್ಲಾ ಕಾಂಗ್ರೆಸ್‌ಗೆ ಕಾರ್ಯದರ್ಶಿಯಾಗಿ ವಿಶಾಲಾಕ್ಷಿ ನೇಮಕ

Vishalakshi appointed as secretary of District Congress ಕೊಪ್ಪಳ: ತಾಲೂಕಿನ ಕಿನ್ನಾಳ ಗ್ರಾಮದ ವಿಶಾಲಾಕ್ಷಿ ವಿರೇಶ ತಾವರಗೇರಿ ಅವರನ್ನು …

Leave a Reply

Your email address will not be published. Required fields are marked *