Breaking News

ವಿದ್ಯುನ್ಮಾನಮತಯಂತ್ರ ಜಾಗೃತಿ ಕಾರ್ಯಕ್ರಮ

Electronic Voting Awareness Program

ತಿಪಟೂರು : ಕಿಬ್ಬನಹಳ್ಳಿ ಹೋಬಳಿ, ಕುಪ್ಪಾಳು ಗ್ರಾಮ ಪಂಚಾಯತಿ ವ್ಯಾಪ್ತಿಯ ಎಲ್ಲಾ ಹಳ್ಳಿಗಳಲ್ಲಿ, ಭಾರತ ಚುನಾವಣಾ ಆಯೋಗ ಮತ್ತು ತುಮಕೂರು ಜಿಲ್ಲಾಡಳಿತ ಹಾಗೂ ತಿಪಟೂರು SVEEP ಸಮಿತಿ ವತಿಯಿಂದ 2024ನೇ ಲೋಕಸಭಾ ಸಾರ್ವತ್ರಿಕ ಚುನಾವಣೆ ಅಂಗವಾಗಿ ವಿದ್ಯುನ್ಮಾನ ಮತ ಯಂತ್ರ ಗಳ ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಂಡು ಮತದಾರರಿಗೆ ಒಂದು ದಿನದ ತರಬೇತಿ ಹಾಗು ಪ್ರಾತ್ಯಕ್ಷಿಕೆಯನ್ನು ವಿವಿ ಪ್ಯಾಟ್ ಸತ್ಯದ ಕೈಗನ್ನಡಿ ಯಾಗಿ ಯಂತ್ರಗಳು ಕಾರ್ಯನಿರ್ವಹಿಸುವುದನ್ನು ಬಿಳಿಗೆರೆ ಗ್ರಾ ಪಂ ಪಂಚಾಯತಿ ಅಭಿವೃದ್ಧಿ ಅಧಿಕಾರಿ ದಶರಥ್ ರವರು ಸಂಪೂರ್ಣ ಮಾಹಿತಿ ನೀಡಿದರು. ಈ ಕಾರ್ಯಕ್ರಮದಲ್ಲಿ ಕುಪ್ಪಾಳು ಗ್ರಾಮ ಪಂಚಾಯಿತಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಪ್ರಸನ್ನಾತ್ಮ ಕಾರ್ಯದರ್ಶಿ ಬಸವಯ್ಯ, ರೈತಕವಿ ಡಾ.ಪಿ ಶಂಕ್ರಪ್ಪ ಬಳ್ಳೇಕಟ್ಟೆ, ಬಿಲ್ ಕಲೆಕ್ಟರ್ ಮಹಾಲಿಂಗಯ್ಯ ,ನೀರು ವಿತರಕ ಚಂದ್ರಶೇಖರ್ ಹಾಗೂ ಕುಪ್ಪಾಳು ಗ್ರಾಮಸ್ಥರು ಉಪಸ್ಥಿತರಿದ್ದರು.

About Mallikarjun

Check Also

ಅಶೋಕಸ್ವಾಮಿ ಹೇರೂರಭೇಟಿ:ಕಾಂಗ್ರೆಸ್ಸಿಗರಿಂದಮತಯಾಚನೆ.

ಗಂಗಾವತಿ:ರಾಜ್ಯ ವಾಣಿಜೋಧ್ಯಮ ಮತ್ತು ಕೈಗಾರಿಕಾ ಸಂಸ್ಥೆಯ ನಿರ್ದೇಶಕ ಮತ್ತು ರಾಜ್ಯ ಔಷಧ ವ್ಯಾಪಾರಿಗಳ ಸಂಘದ ಉಪಾಧ್ಯಕ್ಷ ಅಶೋಕಸ್ವಾಮಿ ಹೇರೂರ ಅವರನ್ನು …

Leave a Reply

Your email address will not be published. Required fields are marked *

ಈ ಸುದ್ದಿಯನ್ನು ನಕಲು ಅಥವಾ ಕದಿಯುವುದನ್ನು ನಿರ್ಬಂಧಿಸಲಾಗಿದೆ. ಇದು ಶಿಕ್ಷಾರ್ಹ ಅಪರಾಧವಾಗಿದ್ದು ಇದು ಎಚ್ಚರಿಕೆಯ ಸಂದೇಶ.