Breaking News

ರಾಯರ ಮಠದಲ್ಲಿ ಅದ್ಧೂರಿಕಾರ್ತಿಕೋತ್ಸವ

Grand Kartikotsava at Raya Mutt

ಜಾಹೀರಾತು
Screenshot 2023 12 22 17 53 25 41 E307a3f9df9f380ebaf106e1dc980bb6 300x200


ಕೊಪ್ಪಳ.ಡಿ.೨೨: ಇಲ್ಲಿನ ಶ್ರೀ ರಾಘವೇಂದ್ರ ಮಠದಲ್ಲಿ ಕಾರ್ತಿಕೋತ್ಸವ ನಿಮಿತ್ಯ ಕಾರ್ತಿಕೋತ್ಸವ ದೀಪಾಲಂಕರವನ್ನು ಅದ್ಧೂರಿಯಿಂದ ನೆರವೇರಿಸಲಾಯಿತು. ಕಾರ್ತಿಕೋತ್ಸವ ನಿಮಿತ್ಯ ಬೆಳಿಗ್ಗೆಯಿಂದಲೇ ವಿಶೇಷ ಅಲಂಕಾರ, ಧಾರ್ಮಿಕ ವಿಧಿ ವಿಧಾನಗಳನ್ನು ನೆರವೇರಿಸಲಾಯಿತು. ಸಂಜೆ ಭಕ್ತರು ದೀಪಗಳನ್ನು ಹಚ್ಚುವ ಮೂಲಕ ಕಾರ್ತಿಕ ದೀಪೋತ್ಸವವನ್ನು ಆಚರಿಸಲಾಯಿತು. ಮಠದ ವ್ಯವಸ್ಥಾಪಕರಾದ ಜಗನ್ನಾಥ ದೇಸಾಯಿ ಇವರ ನೇತೃತ್ವದಲ್ಲಿ ಈ ಕಾರ್ಯಕ್ರಮ ನೆರವೇರಿದ್ದು, ಇದರಲ್ಲಿ ಮಠದ ಪ್ರಧಾನ ಅರ್ಚಕರಾದ ಪಂಡಿತ್ ರಘುಪ್ರೇಮಾಚಾರ್ ಮುಳುಗುಂದ, ರಂಗಣ್ಣ ಸೊರಟೂರು, ಕೃಷ್ಣ ಸೊರಟೂರು, ಆಡಳಿತ ಮಂಡಳಿ ಸೇರಿದಂತೆ ನೂರಾರು ಸಂಖ್ಯೆಯಲ್ಲಿ ಭಕ್ತರು ಪಾಲ್ಗೊಂಡಿದ್ದರು. ಕಾರ್ತಿಕ ದೀಪದಲ್ಲಿ ಶ್ರೀ ರಾಘವೇಂದ್ರದಲ್ಲಿ ಸ್ವರ್ಗವೇ ದರಗೆಳಿದಂತೆ ಭಾಸವಾಗುತ್ತಿತ್ತು

About Mallikarjun

Check Also

screenshot 2025 10 25 17 53 12 59 6012fa4d4ddec268fc5c7112cbb265e7.jpg

ಶಿವರಾತ್ರಿ ರಾಜೇಂದ್ರ ಮಹಾಸ್ವಾಮಿಗಳ ಶತೋತ್ತರ ದಶಮಾನೋತ್ಸವದ ಪೂರ್ವಭಾವಿ ಸಭೆ

Preparatory meeting for the centenary celebrations of Shivaratri Rajendra Mahaswamy. ವರದಿ: ಬಂಗಾರಪ್ಪ .ಸಿ .ಹನೂರು : …

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.