Breaking News

ಹನುಮಮಾಲಾವಿಸರ್ಜನೆ: ಶಾಂತಿ ಕಾಪಾಡಲು ಜಿಲ್ಲಾಉಸ್ತುವಾರಿಸಚಿವರ ಮನವಿ

Dissolution of Hanumamala: Appeal of district in-charge minister to maintain peace

ಕೊಪ್ಪಳ ಡಿಸೆಂಬರ್ 23 (ಕರ್ನಾಟಕ ವಾರ್ತೆ): ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ಸೇರಿದಂತೆ ನಾನಾ ಇಲಾಖೆಗಳ ಸಹಯೋಗದಲ್ಲಿ ಹನುಮಮಾಲಾ ವಿಸರ್ಜನೆ ಕಾರ್ಯಕ್ರಮವು ಈ ಬಾರಿ ವಿಶಿಷ್ಟವಾಗಿ ನಡೆಯುತ್ತಿದೆ. ಸ್ಥಳೀಯರು ಮತ್ತು ಬೇರೆ ಬೇರೆ ಭಾಗಗಳಿಂದ ಬರುವ ಶ್ರೀ ಆಂಜನೇಯ ಸ್ವಾಮಿ ಭಕ್ತರು ಹನುಮಮಾಲಾ ವಿಸರ್ಜನೆ ವೇಳೆಯಲ್ಲಿ ಶಾಂತಿ ಕಾಪಾಡಿ ನಾವು ಶಾಂತಿಪ್ರಿಯರು ಎನ್ನುವ ಸಂದೇಶ ರವಾನಿಸಬೇಕು. ಪುಣ್ಯಭೂಮಿ ಕೊಪ್ಪಳ ಜಿಲ್ಲೆಯ ಅಂಜನಾದ್ರಿಯ ಕೀರ್ತಿಯು ಜಗದಗಲ ಹಬ್ಬಲು ಕೈಜೋಡಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಜ ತಂಗಡಗಿ ಅವರು ಕೊಪ್ಪಳ ಜಿಲ್ಲೆಯ ಸಾರ್ವಜನಿಕರು ಸೇರಿದಂತೆ ಅಂಜನಾದ್ರಿಗೆ ಆಗಮಿಸುತ್ತಿರುವ ಎಲ್ಲ ಹನುಮ ಮಾಲಾಧಾರಿಗಳು ಮತ್ತು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.

About Mallikarjun

Check Also

ವೈದ್ಯರ ಭಾರವನ್ನು ಕಡಿಮೆ ಮಾಡುವವರು ಶುಶ್ರೂಷಕಿಯರು : ಡಾ.ಲಿಂಗರಾಜ್‌ಸರ್ಕಾರಿ ಉಪವಿಭಾಗಆಸ್ಪತ್ರೆಯಲ್ಲಿ ವಿಶ್ವ ದಾದಿಯರ ದಿನಾಚರಣೆ

ಗಂಗಾವತಿ,14:ವೈದ್ಯರ ಭಾರವನ್ನು ಕಡಿಮೆ ಮಾಡುವವರು ಶುಶ್ರೂಷಕಿಯರು, ಅವರಿಗೆ ಗೌರವ ಸಲ್ಲಿಸಲೆಂದೇ ಪ್ರತಿ ವರ್ಷ ಮೇ.12 ರಂದು ಅಂತಾರಾಷ್ಟ್ರೀಯ ಶುಶ್ರೂಷಕಿಯರ ದಿನವನ್ನು …

Leave a Reply

Your email address will not be published. Required fields are marked *

ಈ ಸುದ್ದಿಯನ್ನು ನಕಲು ಅಥವಾ ಕದಿಯುವುದನ್ನು ನಿರ್ಬಂಧಿಸಲಾಗಿದೆ. ಇದು ಶಿಕ್ಷಾರ್ಹ ಅಪರಾಧವಾಗಿದ್ದು ಇದು ಎಚ್ಚರಿಕೆಯ ಸಂದೇಶ.