Breaking News

ಬೆಂಗಳೂರು ವಿವಿ: ‘ಸಂಕ್ರಾಂತಿ ಸಂಭ್ರಮ’ ಆಚರಣೆ

Bangalore University: Celebration of ‘Sankranti Sambhram’

ಜಾಹೀರಾತು

ಬೆಂಗಳೂರು: ಜ.18 ಬೆಂಗಳೂರು ವಿಶ್ವವಿದ್ಯಾಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದಿಂದ ಆಯೋಜಿಸಿದ್ದ ‘ಸಂಕ್ರಾಂತಿ ಸಂಭ್ರಮ’ ಹಬ್ಬದಲ್ಲಿ ವಿಭಾಗದ ಮುಖ್ಯಸ್ಥರು ಹಾಗೂ ಪ್ರಾಧ್ಯಾಪಕರಾದ ಪ್ರೊ.ಡಾ. ಬಿ. ಶೈಲಶ್ರೀ ಮೇಡಂ ರವರು, ಸಹಾಯಕ ಪ್ರಾಧ್ಯಾಪಕರಾದ ಡಾ. ವಸುಂಧರಾ ಪ್ರಿಯದರ್ಶಿನಿರವರು ಮತ್ತು ಬೋಧಕೇತರ ಸಿಬ್ಬಂದಿಗಳಾದ ಶ್ರೀ ನಾಗೇಶ್ ಕೆ.ಎಸ್, ಮಂಜುನಾಥ್, ರವಿ, ಸಂಶೋಧನಾ ವಿದ್ಯಾರ್ಥಿಗಳು, ಸ್ನಾತಕೋತ್ತರ ಪದವಿ ವಿದ್ಯಾರ್ಥಿ – ವಿದ್ಯಾರ್ಥಿನಿಯರು, ಮತ್ತಿತರ ವಿದ್ಯಾರ್ಥಿ ಸಮೂಹದವರು ಪಾಲ್ಗೊಂಡಿದ್ದರು.

ಇದೇ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ಹಾಗೂ ಸಿಬ್ಬಂದಿ ವರ್ಗದವರಿಗೆ ಹಗ್ಗ ಜಗ್ಗಾಟ, ಮಡಿಕೆ ಹೊಡೆಯುವ, ರಂಗೋಲಿ ಮತ್ತಿತರ ಸ್ಪರ್ಧೆಗಳನ್ನು ಆಯೋಜಿಸಲಾಯಿತು.

About Mallikarjun

Check Also

ಕೆರೆ ಹೂಳೆತ್ತುವ ಕಾಮಗಾರಿ ಅಭಿವೃದ್ಧಿ ಅಧಿಕಾರಿಗಳಿಂದ ಪರಿಶೀಲನೆ

Development officials inspect lake dredging work ಕೂಲಿಕಾರರು ಮೇಜರ್ ಮೆಂಟ್ ಪ್ರಕಾರ ಕೆಲಸ ನಿರ್ವಹಿಸಲಿ,ಗ್ರಾಪಂ ಅಭಿವೃದ್ಧಿ ಅಧಿಕಾರಿಗಳಾದ ಮಲ್ಲಿಕಾರ್ಜುನ …

Leave a Reply

Your email address will not be published. Required fields are marked *