Breaking News

ನರಸಿಂಹ ಮೂರ್ತಿ ಎಂ ಅವರಿಗೆ ಪಿಎಚ್.ಡಿ ಪ್ರದಾನ

Narasimha Murthy M was awarded Ph.D

ಬೆಂಗಳೂರು: ಡಿ.28: ಬೆಂಗಳೂರು ವಿಶ್ವವಿದ್ಯಾಲಯದ ಯುಜಿಸಿ-ಮಹಿಳಾ ಅಧ್ಯಯನ ಕೇಂದ್ರದ ಸಂಶೋಧನಾ ವಿದ್ಯಾರ್ಥಿ ನರಸಿಂಹ ಮೂರ್ತಿ ಎಂ ಅವರು ಯುಜಿಸಿ-ಮಹಿಳಾ ಅಧ್ಯಯನ ಕೇಂದ್ರದ ಪ್ರಾಧ್ಯಾಪಕ ಪ್ರೊ. ಸಿ.ಡಿ. ವೆಂಕಟೇಶ್ ಅವರ ಮಾರ್ಗದರ್ಶನದಲ್ಲಿ ಮಂಡಿಸಿದ “ಕರ್ನಾಟಕದಲ್ಲಿ ಆಶಾ ಕಾರ್ಯಕರ್ತೆಯರ ಸ್ಥಿತಿಗತಿಗಳು: ಒಂದು ಅಧ್ಯಯನ” (ಚಿಕ್ಕಬಳಾಪುರ ಜಿಲ್ಲೆಯನ್ನು ಅನುಲಕ್ಷಿಸಿ) ಎಂಬ ಸಂಶೋಧನಾ ಮಹಾಪ್ರಬಂಧಕ್ಕೆ ಪಿಎಚ್.ಡಿ ಪದವಿ ಪ್ರದಾನ ಮಾಡಲಾಗಿದೆ ಎಂದು ಬೆಂಗಳೂರು ವಿಶ್ವವಿದ್ಯಾಲಯವು ಪ್ರಕಟಣೆಯಲ್ಲಿ ತಿಳಿಸಿದೆ.

About Mallikarjun

Check Also

ಜ್ಞಾನ ವಿಕಾಸ ಸಂಯೋಜಕೀಯರು ಹಮ್ಮಿಕೊಂಡ ಸಭೆ ಯಶಸ್ವಿ

ಗಂಗಾವತಿ: ತಾಲೂಕಿನ ಜ್ಞಾನ ಸಂಯೋಜಕೀಯರ ಸಭೆಯ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, ಕೊಪ್ಪಳ ಜಿಲ್ಲೆಯ  ಗೌರವಾನ್ವಿತ ಜಿಲ್ಲಾ ನಿರ್ದೇಶಕರಾದ  ಪ್ರಕಾಶ ರಾವ್ ದೀಪ …

Leave a Reply

Your email address will not be published. Required fields are marked *

ಈ ಸುದ್ದಿಯನ್ನು ನಕಲು ಅಥವಾ ಕದಿಯುವುದನ್ನು ನಿರ್ಬಂಧಿಸಲಾಗಿದೆ. ಇದು ಶಿಕ್ಷಾರ್ಹ ಅಪರಾಧವಾಗಿದ್ದು ಇದು ಎಚ್ಚರಿಕೆಯ ಸಂದೇಶ.