Breaking News

ಬಸವ ಜಯಂತಿ ಸಮಾರಂಭ-2024ರಾಜ್ಯಮಟ್ಟದ ಪ್ರಬಂಧ ಹಾಗೂ ಕವನ ಸ್ಪರ್ಧೆ

Basava Jayanti Ceremony – 2024 State Level Essay and Poetry Competition

ಜಾಹೀರಾತು
Screenshot 2024 02 05 18 24 07 32 6012fa4d4ddec268fc5c7112cbb265e7 202x300

ಬಸವ ಪಥದ ಎಲ್ಲ ಓದುಗರಿಗೂ, ಲೇಖಕರಿಗೂ, ಕವಿಗಳಿಗೂ ಮತ್ತು ಬಸವಾನುಯಾಯಿಗಳಿಗೂ ಮುಂಬರುವ ಬಸವ ಜಯಂತಿ 2024ರ ಹೃದಯಪೂರ್ವಕ ಶುಭಾಶಯಗಳು. ಈ ವರ್ಷದ ಬಸವ ಜಯಂತಿಯನ್ನು ಸ್ಥಾವರ ಸ್ವರೂಪದಲ್ಲಿ ಆಚರಿಸದೆ, ಜಂಗಮ ಸ್ವರೂಪಗೊಳಿಸುವುದಕ್ಕಾಗಿ ರಾಜ್ಯಮಟ್ಟದ ಪ್ರಬಂಧ ಹಾಗೂ ಕವನ ಸ್ಪರ್ಧೆಯನ್ನು ಹಮ್ಮಿಕೊಳ್ಳಲು ಕೇಂದ್ರ ಬಸವ ಸಮಿತಿಯಿಂದ ನಿರ್ಣಯಿಸಲಾಗಿದೆ. ಸಮಸ್ತ ಬಸವಾನುಯಾಯಿಗಳು ಈ ಪ್ರಬಂಧ ಹಾಗೂ ಕವನ ಸ್ಪರ್ಧೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಸ್ಪರ್ಧೆಯನ್ನು ಯಶಸ್ವಿಗೊಳಿಸಲು ವಿನಂತಿಸಿಕೊಳ್ಳುತ್ತೇವೆ.
ಪ್ರಬಂಧಕ್ಕೆ ಆಯ್ದುಕೊಳ್ಳಬಹುದಾದ ವಿಷಯಗಳು

About Mallikarjun

Check Also

screenshot 2025 11 11 19 38 54 04 e307a3f9df9f380ebaf106e1dc980bb6.jpg

ಜಿಲ್ಲೆಯ ಯಾವುದೇ ಧಾರ್ಮಿಕ ಮಂದಿರಗಳಲ್ಲಿ ಬಾಲ್ಯ ವಿವಾಹ ಜರುಗದಂತೆ ನೋಡಿಕೊಳ್ಳುವುದು ನಮ್ಮೆಲ್ಲರ ಕರ್ತವ್ಯ : ಡಾ. ಸುರೇಶ ಇಟ್ನಾಳ

It is our duty to ensure that child marriage does not take place in any …

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.