Breaking News

ರಸ್ತೆ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿದ ಶ್ರೀ ಚಿದಾನಂದ ಲ. ಸವದಿ

Mr. Chidananda performed Bhumi Puja for the road works. the taste

ಅಥಣಿ : ತಾಲೂಕಿನ ಸಂಕೋನಟ್ಟಿ ಗ್ರಾಮದಿಂದ ಆಕಳಕಲ್ಲು ವರೆಗೆ 27 ಲಕ್ಷ ರೂ. ವೆಚ್ಚದಲ್ಲಿ ರಸ್ತೆ ಡಾಂಬರೀಕರಣ ಕಾಮಗಾರಿಗೆ ಸಂಕೋನಟ್ಟಿ ಗ್ರಾಮದಲ್ಲಿ ಇಂದು ಬೆಳಗ್ಗೆ ಸಮಾಜ ಸೇವಕರು, ಕಾಂಗ್ರೆಸ್ ಪಕ್ಷದ ಯುವ ನಾಯಕರಾದ
ಶ್ರೀ ಚಿದಾನಂದ ಲಕ್ಷ್ಮಣ ಸವದಿಯವರು ಭೂಮಿಪೂಜೆ ನೆರವೇರಿಸಿದರು. ಈ ಸಂದರ್ಭದಲ್ಲಿ ಸಂಕೋನಟ್ಟಿ ಹಾಗೂ ಹುಲಗಬಾಳಿ ಗ್ರಾಮದ ಮುಖಂಡರು, ಗ್ರಾಮಸ್ಥರು ಉಪಸ್ಥಿತರಿದ್ದರು.

About Mallikarjun

Check Also

ಆಸ್ತಿ ತೆರಿಗೆ ಕಡಿಮೆ ಮಾಡಲುವಾಣಿಜ್ಯೋದ್ಯಮ ಮತ್ತು ಕೈಗಾರಿಕಾ ಸಂಸ್ಥೆಗಳ ಮನವಿ.

ಗಂಗಾವತಿ:ಕಲ್ಯಾಣ ಕರ್ನಾಟಕ ಭಾಗಕ್ಕೆ ನೂತನ ಕೈಗಾರಿಕಾ ನೀತಿ ಜಾರಿ ಮಾಡಲು ಮತ್ತು ಆಸ್ತಿ ತೆರಿಗೆ ಕಡಿಮೆ ಮಾಡಲು ಕಲಬುರ್ಗಿ ವಿಭಾಗ …

Leave a Reply

Your email address will not be published. Required fields are marked *

ಈ ಸುದ್ದಿಯನ್ನು ನಕಲು ಅಥವಾ ಕದಿಯುವುದನ್ನು ನಿರ್ಬಂಧಿಸಲಾಗಿದೆ. ಇದು ಶಿಕ್ಷಾರ್ಹ ಅಪರಾಧವಾಗಿದ್ದು ಇದು ಎಚ್ಚರಿಕೆಯ ಸಂದೇಶ.