Breaking News

ಚಿಕ್ಕೋಡಿಯ ಜಿಲ್ಲಾ ಪಂಚಾಯತ ಕಚೇರಿಯ ಮುಂದೆ ಧರಣಿ

Dharani in front of Chikkodi Zilla Panchayat office

ಚಿಕ್ಕೋಡಿ: ರಕಾರದ ಅನುದಾನದಲ್ಲಿ ನಿರ್ಮಿಸಿದ ಕಾಮಗಾರಿಗಳ ಮೇಲೆ ಯಾವುದೇ ಜನಪ್ರತಿನಿಧಿಗಳ ಭಾವ ಚಿತ್ರಗಳನ್ನು ಹಾಕಬಾರದು ಎಂಬ ನ್ಯಾಯಾಲಯದ ಆದೇಶವಿದೆ, ಚಿಕ್ಕೋಡಿ ಉಪವಿಭಾಗದಲ್ಲಿಯ ಬಸ್ ಸೆಲ್ಟರಗಳ ಮೇಲೆ ಜನಪ್ರತಿನಿಧಿಗಳ ಭಾವಚಿತ್ರಗಳನ್ನು ಹಾಕಿರುವ ಕುರಿತು ಮಾನ್ಯ ಬೆಳಗಾವಿ ಜಿಲ್ಲಾಧಿಕಾರಿಗಳಿಗೆ ಬಾಳಾಸಾಹೇಬ ರಾವ್ ವಕೀಲರು, ದೂರು ಸಲ್ಲಿಸಿದ್ದು, ಚಿಕ್ಕೋಡಿಯ ಜಿಲ್ಲಾ ಪಂಚಾಯತ ಅಧಿಕಾರಿಗಳಿಗೆ, ಜನಪ್ರತಿನಿಧಿಗಳ ಭಾವಚಿತ್ರಗಳನ್ನು ಮೂರು ದಿವಸಗಳಲ್ಲಿ ತೆರುವುಗೊಳಿಸುವಂತೆ ಬೆಳಗಾವಿ ಜಿಲ್ಲಾಧಿಕಾರಿಗಳು ಅಕ್ಟೋಬರ 2023 ರಲ್ಲಿ ಆದೇಶಿಸಿದ್ದಾರೆ, ಆದರೆ ಜಿಲ್ಲಾ ಪಂಚಾಯತ ಅಧಿಕಾರಿಗಳು ನ್ಯಾಯಾಲಯದ ಹಾಗೂ ಜಿಲ್ಲಾಧಿಕಾರಿಗಳ ಆದೇಶವನ್ನು ಪಾಲನೆ ಮಾಡದೇ ಕರ್ತವ್ಯಲೋಪವೆಸಗಿದ್ದಾರೆ, ಈ ಕಾರಣಕ್ಕೆ ಬಾಳಾಸಾಹೇಬ ರಾವ್ ವಕೀಲರ ಜೊತೆಗೆ ಚಿಕ್ಕೋಡಿಯ ಜಿಲ್ಲಾ ಪಂಚಾಯತ ಕಚೇರಿಯ ಮುಂದೆ ಧರಣಿ ಮಾಡಿದರು.

About Mallikarjun

Check Also

ವೈದ್ಯರ ಭಾರವನ್ನು ಕಡಿಮೆ ಮಾಡುವವರು ಶುಶ್ರೂಷಕಿಯರು : ಡಾ.ಲಿಂಗರಾಜ್‌ಸರ್ಕಾರಿ ಉಪವಿಭಾಗಆಸ್ಪತ್ರೆಯಲ್ಲಿ ವಿಶ್ವ ದಾದಿಯರ ದಿನಾಚರಣೆ

ಗಂಗಾವತಿ,14:ವೈದ್ಯರ ಭಾರವನ್ನು ಕಡಿಮೆ ಮಾಡುವವರು ಶುಶ್ರೂಷಕಿಯರು, ಅವರಿಗೆ ಗೌರವ ಸಲ್ಲಿಸಲೆಂದೇ ಪ್ರತಿ ವರ್ಷ ಮೇ.12 ರಂದು ಅಂತಾರಾಷ್ಟ್ರೀಯ ಶುಶ್ರೂಷಕಿಯರ ದಿನವನ್ನು …

Leave a Reply

Your email address will not be published. Required fields are marked *

ಈ ಸುದ್ದಿಯನ್ನು ನಕಲು ಅಥವಾ ಕದಿಯುವುದನ್ನು ನಿರ್ಬಂಧಿಸಲಾಗಿದೆ. ಇದು ಶಿಕ್ಷಾರ್ಹ ಅಪರಾಧವಾಗಿದ್ದು ಇದು ಎಚ್ಚರಿಕೆಯ ಸಂದೇಶ.