Breaking News

ಸರ್ಕಾರಿ ಕಚೇರಿಗಳಲ್ಲಿ ಫೆ.17ರಂದು ಬಸವಣ್ಣರ ಭಾವಚಿತ್ರ ಹಾಕಲು ಸಿಎಂ ಸೂಚನೆ

CM instructed to put Basavanna’s portrait on February 17 in government offices

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಫೆ.17ರಂದು ಬಸವಣ್ಣನವರ ಭಾವಚಿತ್ರ ಹಾಕುವಂತೆ ರಾಜ್ಯದ ಎಲ್ಲ ಸರ್ಕಾರಿ ಕಚೇರಿಗಳಿಗೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ವಿಧಾನಸೌಧದಲ್ಲಿ ಬಸವಣ್ಣ ಭಾವಚಿತ್ರ ಅನಾವರಣಗೊಳಿಸಿ ಮಾತನಾಡಿದ ಸಿಎಂ, ಬಸವಣ್ಣನವರ ಭಾವಚಿತ್ರದಲ್ಲಿ ‘ವಿಶ್ವ ಗುರು ಬಸವಣ್ಣ -ಸಾಂಸ್ಕೃತಿಕ ನಾಯಕ’ ಎಂದು ನಮೂದಿಸುವಂತೆ ಸೂಚನೆ ನೀಡಲಾಗಿದೆ. ಮನುಷ್ಯ ಮನುಷ್ಯನನ್ನು ಪ್ರೀತಿಸಿದರೆ ಸದ್ಗುಣ. ಮನುಷ್ಯ ಮನುಷ್ಯರನ್ನು ದ್ವೇಷಿಸಿದರೆ ದುರ್ಗುಣ ಎಂದು ಹೇಳಿದ್ದಾರೆ.

About Mallikarjun

Check Also

ಜಿಲ್ಲಾ ಕಾಂಗ್ರೆಸ್‌ಗೆ ಕಾರ್ಯದರ್ಶಿಯಾಗಿ ವಿಶಾಲಾಕ್ಷಿ ನೇಮಕ

Vishalakshi appointed as secretary of District Congress ಕೊಪ್ಪಳ: ತಾಲೂಕಿನ ಕಿನ್ನಾಳ ಗ್ರಾಮದ ವಿಶಾಲಾಕ್ಷಿ ವಿರೇಶ ತಾವರಗೇರಿ ಅವರನ್ನು …

Leave a Reply

Your email address will not be published. Required fields are marked *