Breaking News

ಅಂಜನಾದ್ರಿದೇವಾಲಯದ ಕಾಣಿಕೆ ಹುಂಡಿಯಲ್ಲಿ 34,86,965 ರೂಸಂಗ್ರಹ

34,86,965 collected in Anjanadridevalaya’s offering Hundi

ಗಂಗಾವತಿ:  ತಾಲೂಕಿನ ಆನೇಗುಂದಿ ಸಮೀಪವಿರುವ ಅಂಜನಾದ್ರಿ ದೇವಾಲಯದ ಕಾಣಿಕೆ ಹುಂಡಿ ಭರ್ತಿಯಾಗಿದ್ದು, ಬುಧವಾರ ತಾಲೂಕು ಆಡಳಿತದ ಅಧಿಕಾರಿಗಳು ಹುಂಡಿ ಎಣಿಕೆ ಮಾಡಿದ್ದು ಒಟ್ಟು 34,86,965 ರೂ ಸಂಗ್ರಹವಾಗಿದೆ.

ಜ.5 ರಿಂದ ಫೆ.21 ರ ವರೆಗಿನ 46 ದಿನದ ಹುಂಡಿ ಲೆಕ್ಕ ಮಾಡಲಾಗಿದೆ.ಇದರಲ್ಲಿ 2 ವಿದೇಶಿ ನೋಟು ಮತ್ತು 9 ವಿದೇಶಿ ನಾಣ್ಯ ಹುಂಡಿಯಲ್ಲಿ ಸಂಗ್ರಹವಾಗಿವೆ.ಈ ಸಂದರ್ಭದಲ್ಲಿ ಗ್ರೇಡ್ 2 ತಹಶೀಲ್ದಾರ್ ಮಹಾಂತಗೌಡ ಪಾಟೀಲ್, ಶಿರಸ್ತೇದಾರಾದ ರವಿಕುಮಾರ್

ನಾಯಕವಾಡಿ ಅನಂತ ಜೋಶಿ ಮೈಬೂಬ ಅಲಿ, ಕೃಷ್ಣವೇಣಿ, ಕಂದಾಯ ನಿರೀಕ್ಷಕರಾದ ಮಂಜುನಾಥ ಹಿರೇಮಠ್ , ಶ್ರೀಕಂಠ, ಗುರುರಾಜ ಅನ್ನಪೂರ್ಣ ಪ್ರದಸ ಮಹ್ಮದ್ ರಫೀಕ್ , ಸುಧಾ, ಶ್ರಿರಾಮ ಜೋಷಿ ಗಾಯತ್ರಿ ಕವಿತಾ ಸೈಯ್ಯದ್ ಮುರ್ತುಜಾ ಸೌಭಾಗ್ಯ, ಕವಿತಾ ಕೆ ದ್ವಿ.ದ.ಸ, ಮಂಜುನಾಥ ದಮ್ಮಾಡಿ ಅಸ್ಲಾಂ ಪಟೇಲ್, ಮಹಾಲಕ್ಷ್ಮೀ ಪಿ, ದೇವಾಲಯ ಸಮಿತಿಯ ಅಧಿಕಾರಿಗಳು, ಪೊಲೀಸ್, ಬ್ಯಾಂಕ್ ಅಧಿಕಾರಿಗಳಿದ್ದರು.

About Mallikarjun

Check Also

ಕರ್ನಾಟಕ ಗ್ರಾಮೀಣ ಬ್ಯಾಂಕ್ ಸಿಬ್ಬಂದಿ ಕಿರುಕುಳ ತಪ್ಪಿಸಿ..!

12೦೦ ಗ್ರಾಹಕರಿಗೆ ಜೀವ ಭದ್ರತೆ ಒದಗಿಸಬೇಕೆಂದು ರಕ್ಷಣಾ ವೇದಿಕೆ ಮನವಿ: ಗಂಗಾವತಿ: 2018ನೇ ಸಾಲಿನಲ್ಲಿ lಗಂಗಾವತಿ ತಾಲೂಕು ಕರ್ನಾಟಕ ಗ್ರಾಮೀಣ …

Leave a Reply

Your email address will not be published. Required fields are marked *

ಈ ಸುದ್ದಿಯನ್ನು ನಕಲು ಅಥವಾ ಕದಿಯುವುದನ್ನು ನಿರ್ಬಂಧಿಸಲಾಗಿದೆ. ಇದು ಶಿಕ್ಷಾರ್ಹ ಅಪರಾಧವಾಗಿದ್ದು ಇದು ಎಚ್ಚರಿಕೆಯ ಸಂದೇಶ.