Breaking News

ಮೊಹರಂ ಹಬ್ಬದ ಅಂಗವಾಗಿ ಶಾಂತಿಸಭೆಮೊಹರಂ ಹಬ್ಬದ ಅಂಗವಾಗಿ ಶಾಂತಿಸಭೆ

Shantisabhe as part of Moharram festival 

ಗಂಗಾವತಿ : ನಗರದ ಕೃಷ್ಣದೇವರಾಯ ಕಲಾಭವನದಲ್ಲಿ ಮೊಹರಂ ಹಬ್ಬದ ಅಂಗವಾಗಿ ತಾಲೂಕು ಆಡಳಿತ ಹಾಗೂ ಪೊಲೀಸ್ ಇಲಾಖೆಯಿಂದ ಶಾಂತಿ ಸಭೆ ಶುಕ್ರವಾರ ನಡೆಯಿತು.

ಜಾಹೀರಾತು

ನಗರ ಹಾಗೂ ಗ್ರಾಮೀಣ ಭಾಗದಲ್ಲಿ ಹಬ್ಬಕ್ಕೆ ಸಿದ್ಧತೆ ಕೈಗೊಳ್ಳುವ ಕುರಿತು ಚರ್ಚೆ ನಡೆಯಿತು.

ಎಲ್ಲರೂ ಒಗ್ಗೂಡಿ ಮೊಹರಂ ಆಚರಣೆ ನಡೆಸಬೇಕು. ಹಿಂದು-ಮುಸ್ಲಿಮರ ಭಾವೈಕ್ಯತೆ ಸಾರುವ ಹಬ್ಬವೇ ಮೊಹರಂ ಆಗಿದೆ. ಗಂಗಾವತಿ ತಾಲೂಕು ಶಾಂತಿಗೆ ಹೆಸರು ವಾಸಿಯಾಗಿದೆ. ಯಾರು ಕೂಡ ಶಾಂತಿಗೆ ಧಕ್ಕೆ ತರುವ ಕೆಲಸ ಮಾಡಬಾರದು. ಮೊಹರಂ ಹಬ್ಬವನ್ನು ಶಾಂತಿಯೂತವಾಗಿ ಆಚರಿಸುವಂತೆ ಪೊಲೀಸ್ ಅಧಿಕಾರಿಗಳು ಸಲಹೆ ನೀಡಿದರು.

*ಮೊಹರಂ ಹಬ್ಬದ ಅಂಗವಾಗಿ ಶಾಂತಿಸಭೆ* *ಗಂಗಾವತಿ* : ನಗರದ ಕೃಷ್ಣದೇವರಾಯ ಕಲಾಭವನದಲ್ಲಿ ಮೊಹರಂ ಹಬ್ಬದ ಅಂಗವಾಗಿ ತಾಲೂಕು ಆಡಳಿತ ಹಾಗೂ ಪೊಲೀಸ್ ಇಲಾಖೆಯಿಂದ ಶಾಂತಿ ಸಭೆ ಶುಕ್ರವಾರ ನಡೆಯಿತು. ನಗರ ಹಾಗೂ ಗ್ರಾಮೀಣ ಭಾಗದಲ್ಲಿ ಹಬ್ಬಕ್ಕೆ ಸಿದ್ಧತೆ ಕೈಗೊಳ್ಳುವ ಕುರಿತು ಚರ್ಚೆ ನಡೆಯಿತು. ಎಲ್ಲರೂ ಒಗ್ಗೂಡಿ ಮೊಹರಂ ಆಚರಣೆ ನಡೆಸಬೇಕು. ಹಿಂದು-ಮುಸ್ಲಿಮರ ಭಾವೈಕ್ಯತೆ ಸಾರುವ ಹಬ್ಬವೇ ಮೊಹರಂ ಆಗಿದೆ. ಗಂಗಾವತಿ ತಾಲೂಕು ಶಾಂತಿಗೆ ಹೆಸರು ವಾಸಿಯಾಗಿದೆ. ಯಾರು ಕೂಡ ಶಾಂತಿಗೆ ಧಕ್ಕೆ ತರುವ ಕೆಲಸ ಮಾಡಬಾರದು. ಮೊಹರಂ ಹಬ್ಬವನ್ನು ಶಾಂತಿಯೂತವಾಗಿ ಆಚರಿಸುವಂತೆ ಪೊಲೀಸ್ ಅಧಿಕಾರಿಗಳು ಸಲಹೆ ನೀಡಿದರು. ತಹಸೀಲ್ದಾರರಾದ ಮಂಜುನಾಥ, ತಾಪಂ ಕಾರ್ಯನಿರ್ವಾಹಕ ಅಧಿಕಾರಿಗಳಾದ ಮಹಾಂತಗೌಡ ಪಾಟೀಲ್, ಡಿವೈಎಸ್ ಪಿ ರುದ್ರೇಶ ಉಜ್ಜನಕೊಪ್ಪ, ಗ್ರಾಮೀಣ ಠಾಣೆ ಸಿಪಿಐ ಮಂಜುನಾಥ, ನಗರಠಾಣೆ ಪಿಐ ಅಡಿವೇಶ, ನಗರಸಭೆ ಫೌರಾಯುಕ್ತ ವಿರುಪಾಕ್ಷಮೂರ್ತಿ, ಜೆಸ್ಕಾಂ ಎಇಇ ವೀರೇಶ, ಪಿಎಸ್ ಐ ಪಿಎಸ್ ಐ ಗಳದಾ ವೆಂಕಟೇಶ ಚವ್ಹಾಣ, ಕಾಮಣ್ಣ ಸೇರಿ ವಿವಿಧ ಸಮುದಾಯದ ಮುಖಂಡರು ಇದ್ದರು.ತಹಸೀಲ್ದಾರರಾದ ಮಂಜುನಾಥ, ತಾಪಂ ಕಾರ್ಯನಿರ್ವಾಹಕ ಅಧಿಕಾರಿಗಳಾದ ಮಹಾಂತಗೌಡ ಪಾಟೀಲ್,
ಡಿವೈಎಸ್ ಪಿ ರುದ್ರೇಶ ಉಜ್ಜನಕೊಪ್ಪ, ಗ್ರಾಮೀಣ ಠಾಣೆ ಸಿಪಿಐ ಮಂಜುನಾಥ, ನಗರಠಾಣೆ ಪಿಐ ಅಡಿವೇಶ, ನಗರಸಭೆ ಫೌರಾಯುಕ್ತ ವಿರುಪಾಕ್ಷಮೂರ್ತಿ, ಜೆಸ್ಕಾಂ ಎಇಇ ವೀರೇಶ, ಪಿಎಸ್ ಐ
ಪಿಎಸ್ ಐ ಗಳದಾ ವೆಂಕಟೇಶ ಚವ್ಹಾಣ, ಕಾಮಣ್ಣ ಸೇರಿ ವಿವಿಧ ಸಮುದಾಯದ ಮುಖಂಡರು ಇದ್ದರು.

About Mallikarjun

Check Also

ಪತ್ರಕರ್ತ ಹೆಚ್. ಮಲ್ಲಿಕಾರ್ಜುನ ರವರಿಗೆ ಮಾಧ್ಯಮ ಶ್ರೀ ಪ್ರಶಸ್ತಿ

Journalist H. Mallikarjuna receives Madhyamik Shri Award ಗಂಗಾವತಿ: ಹಿರಿಯ ಪತ್ರಕರ್ತರು ಹಾಗೂ ಕಲ್ಯಾಣಸಿರಿ ಪತ್ರಿಕೆಯ ಸಂಪಾದಕರಾದ ಹೊಸಕೇರಾ …

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.