Breaking News

ಜಾತಿ ಮತ್ತು ಪಂಗಡದ ರೈತರಿಗೆ ಒಂದು ದಿನದ ತರಬೇತಿ ಕಾರ್ಯಕ್ರಮ

One day training program for caste and tribe farmers

ಸುಳ್ಯ: ಪ. ಜಾತಿ ಮತ್ತು ಪಂಗಡದ ರೈತರಿಗೆ ಒಂದು ದಿನದ ತರಬೇತಿ ಕಾರ್ಯಕ್ರಮ ತೋಟಗಾರಿಕೆ ಇಲಾಖೆ ಸುಳ್ಯ ಇದರ ವತಿಯಿಂದ ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿ ರೈತರಿಗೆ ಒಂದು ದಿನದ ತರಬೇತಿ ಕಾರ್ಯಕ್ರಮ ನಡೆಯಿತು. ಒಟ್ಟು ಸುಳ್ಯ ತಾಲೂಕಿನಿಂದ 80 ಜನ ಮಹಿಳೆಯರು ಹಾಗೂ ಪುರುಷ ರೈತರು ಭಾಗವಹಿಸಿದರು. ಭಾರತೀಯ ಸಾಂಬರ ಬೆಳೆಗಳ ಸಂಶೋಧನಾ ಸಂಸ್ಥೆ ಪ್ರಾದೇಶಿಕ ಕೇಂದ್ರ ಅಪ್ಪಂಗಳ ಮಡಿಕೇರಿ ಹಾಗೂ ಕೇಂದ್ರಿಯ ತೋಟಗಾರಿಕ ಪ್ರಾಯೋಗಿಕ ಕೇಂದ್ರ ಚೆಟ್ಟಳ್ಳಿಯಲ್ಲಿ ನಡೆಯಿತು. ಇದರಲ್ಲಿ ದಲಿತ ಸಂಘಟನೆಯ ಪ್ರಮುಖರಾದ ಕರುಣಾಕರ ಪಲ್ಲತ್ತಡ್ಕ, ಪ್ರಕಾಶ್ ಪಿ ಎಸ್ ಪಾತೆಟ್ಟಿ,ಚಂದ್ರಶೇಖರ ಕೆ.ಪಲ್ಲತ್ತಡ್ಕ, ಹರೀಶ್ ಮೇನಾಲ, ರೈತರಾದ ಸೀತಾರಾಮ ಬೀನಡ್ಕ,ಹರೀಶ್ ಬಾಡೇಲು, ಶಿವರಾಮ ಪಲ್ಲತ್ತಡ್ಕ,ಶ್ರೀನಿವಾಸ ಮುಂಡೋಲಿ ಮೂಲೆ, ಕೇಶವ ಬೀನಡ್ಕ, ಅನಂತ ಮಂಡೆಕೋಲು, ಮನೋಹರ, ಮತ್ತು ಗುತ್ತಿಗಾರು, ಬೆಳ್ಳಾರೆ ಪರಿಸರದ ರೈತರು ಭಾಗವಹಿಸಿದರು ತೋಟಗಾರಿಕೆ ಇಲಾಖೆ ಸಿಬ್ಬಂದಿ ಅರಬಣ್ಣ ಉಪಸ್ಥಿತರಿದ್ದರು

About Mallikarjun

Check Also

ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಮನೆಗೆ ಬೆಂಕಿ. ಅಪಾರ ಪ್ರಮಾಣದಲ್ಲಿ ನಷ್ಟ.

ತಿಪಟೂರು ತಾಲ್ಲೂಕಿನ ಕಿಬ್ಬನಹಳ್ಳಿ ಹೋಬಳಿ ಕುಪ್ಪಾಳು ಗ್ರಾಮ ಪಂಚಾಯತಿ ವ್ಯಾಪ್ತಿಯ ಕೊಟ್ಟಿಗೆಹಳ್ಳಿ ಗ್ರಾಮದ ದಲಿತ ಸಮುದಾಯದ ಕೆಂಪರಾಮಯ್ಯ ಸನ್ ಆಫ್ …

Leave a Reply

Your email address will not be published. Required fields are marked *

ಈ ಸುದ್ದಿಯನ್ನು ನಕಲು ಅಥವಾ ಕದಿಯುವುದನ್ನು ನಿರ್ಬಂಧಿಸಲಾಗಿದೆ. ಇದು ಶಿಕ್ಷಾರ್ಹ ಅಪರಾಧವಾಗಿದ್ದು ಇದು ಎಚ್ಚರಿಕೆಯ ಸಂದೇಶ.